Webdunia - Bharat's app for daily news and videos

Install App

ಕಿಚ್ಚ ಸುದೀಪ್ ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಏನು ಮಾಡಿದ್ರು ಗೊತ್ತಾ?

Webdunia
ಸೋಮವಾರ, 28 ನವೆಂಬರ್ 2016 (09:10 IST)
ಬೆಂಗಳೂರು: ಕಿಚ್ಚ ಸುದೀಪ್ ತಾವು ಪ್ರೀತಿಸುವರಿಗಾಗಿ ಏನು ಬೇಕಾದ್ರೂ ಮಾಡುವ ಹೃದಯವಂತ ಎನ್ನುವುದು ಎಲ್ಲರಿಗೂ ಗೊತ್ತು. ಅಂತಹ ಕಿಚ್ಚ ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಪ್ರೀತಿಯಿಂದ ಅಡುಗೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯ ಸದಸ್ಯರೆಲ್ಲರೂ ಹೊಟ್ಟೆಗೆ ಸರಿಯಾಗಿ ಹಿಟ್ಟು ಬೀಳದೆ ಆಗಾಗ ಮನೆ ಊಟ ನೆನಪಿಸಿಕೊಳ್ಳುತ್ತಿರುತ್ತಾರೆ.  ಹೀಗಾಗಿ ಔದಾರ್ಯತೆ ಮೆರೆದ ಕಿಚ್ಚ ಸುದೀಪ್ ಬಿಗ್ ಬಾಸ್ ಸೆಟ್ ನಲ್ಲೇ ವಿವಿಧ ಬಗೆಯ ತಿಂಡಿಗಳನ್ನು ಮಾಡಿ, ನೀಟಾ ಪ್ಯಾಕ್ ಮಾಡಿಸಿ ಅದರ ಮೇಲೆ ಸದಸ್ಯರುಗಳ ಹೆಸರು ಬರೆಸಿ ಕಳುಹಿಸಿಕೊಟ್ಟಿದ್ದಾರೆ.

ವೆಜ್ ಬಿರಿಯಾನಿ, ಚಿಕನ್ ಬಿರಿಯಾನಿ, ಮಂಗಳೂರಿನ ಹೈಕಳುಗಳಿಗಾಗಿ ಮಂಗಳೂರು ಬಜ್ಜಿ, ಚಿಲ್ಲಿ ಪನ್ನೀರ್,ಲ ಮಾರ್ಬಲ್ ಕೇಕ್ ಮತ್ತಿತರ ಬಾಯಲ್ಲಿ ನೀರೂರಿಸುವ ಐಟಂಗಳನ್ನು ಸ್ವತಃ ಕಿಚ್ಚನೇ ಕೈಯಾರೆ ಮಾಡಿದ್ದಾರೆ. ಆಹಾ.. ಕಿಚ್ಚನ ಕೈ ರುಚಿ ತಿನ್ನುವ ಭಾಗ್ಯ ಈಗ ಬಿಗ್ ಬಾಸ್ ಸ್ಪರ್ಧಿಗಳದ್ದು. ಯಾರಿಗುಂಟು ಯಾರಿಗಿಲ್ಲ ಇಂತಹ ಸೌಭಾಗ್ಯ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ಮುಂದಿನ ಸುದ್ದಿ
Show comments