ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಆರಿಸುವ ಜವಾಬ್ಧಾರಿ ವೀಕ್ಷಕರದ್ದೇ

Webdunia
ಭಾನುವಾರ, 7 ಏಪ್ರಿಲ್ 2019 (05:32 IST)
ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಜೀ ಕನ್ನಡ ತನ್ನ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಆರಂಭಿಸುತ್ತಿದೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳು ಯಾರಾಗಬೇಕು ಎಂಬುದನ್ನು ನಿರ್ಧರಿಸುವ ಕೆಲಸ ಇದೀಗ ವೀಕ್ಷಕರಿಗೇ ಬಿಟ್ಟುಬಿಡಲಾಗಿದೆ.


ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಆರಂಭವಾಗುತ್ತದೆ ಎಂದಾಗಲೇ ಸಾಮಾಜಿಕ ಜಾಲತಾಣದ ಮೂಲಕ ವೀಕ್ಷಕರು ತಮ್ಮ ಇಷ್ಟದ ಯಾವೆಲ್ಲಾ ಸಾಧಕರು ಈ ಬಾರಿ ಸಾಧಕರ ಸೀಟ್ ನಲ್ಲಿ ಕೂರಬೇಕು ಎಂದು ತಮ್ಮ ಅಭಿಪ್ರಾಯ ಬರೆದುಕೊಂಡಿದ್ದರು.

ಇದೀಗ ಸ್ವತಃ ಜೀ ಕನ್ನಡ ಅಭಿಮಾನಿಗಳಿಗೆ ಇಂತಹದ್ದೊಂದು ಆಹ್ವಾನ ನೀಡಿದೆ. ಮೂರು ಸೀಸನ್ ಗಳಲ್ಲಿ ಭಾಗವಹಿಸಿದ ಅತಿಥಿಗಳ ಲಿಸ್ಟ್ ನೀಡಿದ್ದು, ಇವರ ಹೊರತಾಗಿ ಯಾರೆಲ್ಲಾ ಈ ಬಾರಿ ಕಾರ್ಯಕ್ರಮದಲ್ಲಿ ಬರಬೇಕೆಂದು ನೀವು ಬಯಸುತ್ತೀರಿ ಎಂದು ಕಾಮೆಂಟ್ ಮಾಡಿ ಎಂದು ಆಹ್ವಾನವಿತ್ತಿದೆ. ಇದೀಗ ವೀಕ್ಷಕರು ತಮಗೆ ತೋಚಿದ ಹಲವು ಸಾಧಕರ ಹೆಸರು ಹೇಳುತ್ತಿದ್ದಾರೆ. ಮೂಲಗಳ ಪ್ರಕಾರ ಮೊದಲ ಸಂಚಿಕೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬರುವುದು ಪಕ್ಕಾ ಆಗಿದೆ. ಅವರ ಹೊರತಾಗಿ ಯಾರೆಲ್ಲಾ ಬರಬೇಕು ನೀವೇ ಹೇಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments