ವಿಷ್ಣುದಾದ ಹಿಟ್ ಸಿನಿಮಾ ಸೂರ್ಯವಂಶ ಹೆಸರಿನ ಧಾರವಾಹಿ ಅರ್ಧಕ್ಕೇ ನಿಂತಿದ್ದೇಕೆ?

Webdunia
ಗುರುವಾರ, 20 ಜುಲೈ 2023 (08:10 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಸೆನ್ಸೇಷನ್ ಸೃಷ್ಟಿಸಿದ್ದ ನಟ ಅನಿರುದ್ಧ್ ಜತ್ಕಾರ್ ಈ ಧಾರವಾಹಿಯಿಂದ ವಿವಾದಾತ್ಮಕವಾಗಿ ಹೊರಬಂದ ಮೇಲೆ ಸೂರ್ಯವಂಶ ಎನ್ನುವ ಧಾರವಾಹಿಯಲ್ಲಿ ಅಭಿನಯಿಸಬೇಕಿತ್ತು.

ಉದಯ ವಾಹಿನಿಗಾಗಿ ಸೂರ್ಯವಂಶ ಧಾರವಾಹಿ ನಿರ್ಮಾಣವಾಗುವುದು ಪಕ್ಕಾ ಆಗಿತ್ತು. ಎಸ್. ನಾರಾಯಣ್ ಸಾರಥ್ಯದಲ್ಲಿ ಕೆಲವು ಎಪಿಸೋಡ್ ಗಳ ಶೂಟ್ ಕೂಡಾ ನಡೆದಿತ್ತು. ಆದರೆ ಕಾರಣಾಂತರಗಳಿಂದ ಪ್ರಸಾರ ಆರಂಭಕ್ಕೆ ಮುನ್ನವೇ ಧಾರವಾಹಿ ಅರ್ಧಕ್ಕೇ ನಿಂತಿತು.

ಇದಕ್ಕೆ ಕಾರಣವೇನೆಂದು ನಟ ಅನಿರುದ್ಧ್ ಹೇಳಿದ್ದಾರೆ. ಚಾನೆಲ್ ಮತ್ತು ನಿರ್ದೇಶಕರ ನಡುವಿನ ಸಮನ್ವಯತೆಯ ಕೊರತೆಯಿಂದ ಧಾರವಾಹಿ ನಿಂತು ಹೋಗಿತ್ತು ಎಂದಿದ್ದಾರೆ. ಈ ಧಾರವಾಹಿ ಬಗ್ಗೆ ಜನರಲ್ಲಿ ತುಂಬಾ ನಿರೀಕ್ಷೆಯಿತ್ತು. ಆದರೆ ಕೆಲವು ಅಭಿಪ್ರಾಯ ಬೇಧಗಳಿಂದ ಈ ರೀತಿ ಆಗಿದೆ. ಇದು ಸಹಜ. ಕೆಲವೊಮ್ಮೆ ಹೀಗೆ ಆಗುತ್ತದೆ ಎಂದಿದ್ದಾರೆ. ಇದೀಗ ಅನಿರುದ್ಧ್ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments