Webdunia - Bharat's app for daily news and videos

Install App

ವಿಷ್ಣುದಾದ ಹಿಟ್ ಸಿನಿಮಾ ಸೂರ್ಯವಂಶ ಹೆಸರಿನ ಧಾರವಾಹಿ ಅರ್ಧಕ್ಕೇ ನಿಂತಿದ್ದೇಕೆ?

Webdunia
ಗುರುವಾರ, 20 ಜುಲೈ 2023 (08:10 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಸೆನ್ಸೇಷನ್ ಸೃಷ್ಟಿಸಿದ್ದ ನಟ ಅನಿರುದ್ಧ್ ಜತ್ಕಾರ್ ಈ ಧಾರವಾಹಿಯಿಂದ ವಿವಾದಾತ್ಮಕವಾಗಿ ಹೊರಬಂದ ಮೇಲೆ ಸೂರ್ಯವಂಶ ಎನ್ನುವ ಧಾರವಾಹಿಯಲ್ಲಿ ಅಭಿನಯಿಸಬೇಕಿತ್ತು.

ಉದಯ ವಾಹಿನಿಗಾಗಿ ಸೂರ್ಯವಂಶ ಧಾರವಾಹಿ ನಿರ್ಮಾಣವಾಗುವುದು ಪಕ್ಕಾ ಆಗಿತ್ತು. ಎಸ್. ನಾರಾಯಣ್ ಸಾರಥ್ಯದಲ್ಲಿ ಕೆಲವು ಎಪಿಸೋಡ್ ಗಳ ಶೂಟ್ ಕೂಡಾ ನಡೆದಿತ್ತು. ಆದರೆ ಕಾರಣಾಂತರಗಳಿಂದ ಪ್ರಸಾರ ಆರಂಭಕ್ಕೆ ಮುನ್ನವೇ ಧಾರವಾಹಿ ಅರ್ಧಕ್ಕೇ ನಿಂತಿತು.

ಇದಕ್ಕೆ ಕಾರಣವೇನೆಂದು ನಟ ಅನಿರುದ್ಧ್ ಹೇಳಿದ್ದಾರೆ. ಚಾನೆಲ್ ಮತ್ತು ನಿರ್ದೇಶಕರ ನಡುವಿನ ಸಮನ್ವಯತೆಯ ಕೊರತೆಯಿಂದ ಧಾರವಾಹಿ ನಿಂತು ಹೋಗಿತ್ತು ಎಂದಿದ್ದಾರೆ. ಈ ಧಾರವಾಹಿ ಬಗ್ಗೆ ಜನರಲ್ಲಿ ತುಂಬಾ ನಿರೀಕ್ಷೆಯಿತ್ತು. ಆದರೆ ಕೆಲವು ಅಭಿಪ್ರಾಯ ಬೇಧಗಳಿಂದ ಈ ರೀತಿ ಆಗಿದೆ. ಇದು ಸಹಜ. ಕೆಲವೊಮ್ಮೆ ಹೀಗೆ ಆಗುತ್ತದೆ ಎಂದಿದ್ದಾರೆ. ಇದೀಗ ಅನಿರುದ್ಧ್ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ಮುಂದಿನ ಸುದ್ದಿ
Show comments