Webdunia - Bharat's app for daily news and videos

Install App

ವಿಷ್ಣುದಾದ ಹಿಟ್ ಸಿನಿಮಾ ಸೂರ್ಯವಂಶ ಹೆಸರಿನ ಧಾರವಾಹಿ ಅರ್ಧಕ್ಕೇ ನಿಂತಿದ್ದೇಕೆ?

Webdunia
ಗುರುವಾರ, 20 ಜುಲೈ 2023 (08:10 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಸೆನ್ಸೇಷನ್ ಸೃಷ್ಟಿಸಿದ್ದ ನಟ ಅನಿರುದ್ಧ್ ಜತ್ಕಾರ್ ಈ ಧಾರವಾಹಿಯಿಂದ ವಿವಾದಾತ್ಮಕವಾಗಿ ಹೊರಬಂದ ಮೇಲೆ ಸೂರ್ಯವಂಶ ಎನ್ನುವ ಧಾರವಾಹಿಯಲ್ಲಿ ಅಭಿನಯಿಸಬೇಕಿತ್ತು.

ಉದಯ ವಾಹಿನಿಗಾಗಿ ಸೂರ್ಯವಂಶ ಧಾರವಾಹಿ ನಿರ್ಮಾಣವಾಗುವುದು ಪಕ್ಕಾ ಆಗಿತ್ತು. ಎಸ್. ನಾರಾಯಣ್ ಸಾರಥ್ಯದಲ್ಲಿ ಕೆಲವು ಎಪಿಸೋಡ್ ಗಳ ಶೂಟ್ ಕೂಡಾ ನಡೆದಿತ್ತು. ಆದರೆ ಕಾರಣಾಂತರಗಳಿಂದ ಪ್ರಸಾರ ಆರಂಭಕ್ಕೆ ಮುನ್ನವೇ ಧಾರವಾಹಿ ಅರ್ಧಕ್ಕೇ ನಿಂತಿತು.

ಇದಕ್ಕೆ ಕಾರಣವೇನೆಂದು ನಟ ಅನಿರುದ್ಧ್ ಹೇಳಿದ್ದಾರೆ. ಚಾನೆಲ್ ಮತ್ತು ನಿರ್ದೇಶಕರ ನಡುವಿನ ಸಮನ್ವಯತೆಯ ಕೊರತೆಯಿಂದ ಧಾರವಾಹಿ ನಿಂತು ಹೋಗಿತ್ತು ಎಂದಿದ್ದಾರೆ. ಈ ಧಾರವಾಹಿ ಬಗ್ಗೆ ಜನರಲ್ಲಿ ತುಂಬಾ ನಿರೀಕ್ಷೆಯಿತ್ತು. ಆದರೆ ಕೆಲವು ಅಭಿಪ್ರಾಯ ಬೇಧಗಳಿಂದ ಈ ರೀತಿ ಆಗಿದೆ. ಇದು ಸಹಜ. ಕೆಲವೊಮ್ಮೆ ಹೀಗೆ ಆಗುತ್ತದೆ ಎಂದಿದ್ದಾರೆ. ಇದೀಗ ಅನಿರುದ್ಧ್ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮಹಿಳೆಯರ ನೆಚ್ಚಿನ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ರಿಯಾಲಿಟಿ ಶೋ ಮತ್ತೆ ಆರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

BBK13: ಒಂದೇ ಗುಂಪು ಎಂಬಂತಿದ್ದ ಕಾವ್ಯಾ, ಗಗನ್ ನಡುವೆಯೇ ನಡೆಯಿತು ಕಿತ್ತಾಟ Video

ಮುಂದಿನ ಸುದ್ದಿ
Show comments