Webdunia - Bharat's app for daily news and videos

Install App

ವಿಷ್ಣುದಾದ ಹಿಟ್ ಸಿನಿಮಾ ಸೂರ್ಯವಂಶ ಹೆಸರಿನ ಧಾರವಾಹಿ ಅರ್ಧಕ್ಕೇ ನಿಂತಿದ್ದೇಕೆ?

Webdunia
ಗುರುವಾರ, 20 ಜುಲೈ 2023 (08:10 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಸೆನ್ಸೇಷನ್ ಸೃಷ್ಟಿಸಿದ್ದ ನಟ ಅನಿರುದ್ಧ್ ಜತ್ಕಾರ್ ಈ ಧಾರವಾಹಿಯಿಂದ ವಿವಾದಾತ್ಮಕವಾಗಿ ಹೊರಬಂದ ಮೇಲೆ ಸೂರ್ಯವಂಶ ಎನ್ನುವ ಧಾರವಾಹಿಯಲ್ಲಿ ಅಭಿನಯಿಸಬೇಕಿತ್ತು.

ಉದಯ ವಾಹಿನಿಗಾಗಿ ಸೂರ್ಯವಂಶ ಧಾರವಾಹಿ ನಿರ್ಮಾಣವಾಗುವುದು ಪಕ್ಕಾ ಆಗಿತ್ತು. ಎಸ್. ನಾರಾಯಣ್ ಸಾರಥ್ಯದಲ್ಲಿ ಕೆಲವು ಎಪಿಸೋಡ್ ಗಳ ಶೂಟ್ ಕೂಡಾ ನಡೆದಿತ್ತು. ಆದರೆ ಕಾರಣಾಂತರಗಳಿಂದ ಪ್ರಸಾರ ಆರಂಭಕ್ಕೆ ಮುನ್ನವೇ ಧಾರವಾಹಿ ಅರ್ಧಕ್ಕೇ ನಿಂತಿತು.

ಇದಕ್ಕೆ ಕಾರಣವೇನೆಂದು ನಟ ಅನಿರುದ್ಧ್ ಹೇಳಿದ್ದಾರೆ. ಚಾನೆಲ್ ಮತ್ತು ನಿರ್ದೇಶಕರ ನಡುವಿನ ಸಮನ್ವಯತೆಯ ಕೊರತೆಯಿಂದ ಧಾರವಾಹಿ ನಿಂತು ಹೋಗಿತ್ತು ಎಂದಿದ್ದಾರೆ. ಈ ಧಾರವಾಹಿ ಬಗ್ಗೆ ಜನರಲ್ಲಿ ತುಂಬಾ ನಿರೀಕ್ಷೆಯಿತ್ತು. ಆದರೆ ಕೆಲವು ಅಭಿಪ್ರಾಯ ಬೇಧಗಳಿಂದ ಈ ರೀತಿ ಆಗಿದೆ. ಇದು ಸಹಜ. ಕೆಲವೊಮ್ಮೆ ಹೀಗೆ ಆಗುತ್ತದೆ ಎಂದಿದ್ದಾರೆ. ಇದೀಗ ಅನಿರುದ್ಧ್ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments