Webdunia - Bharat's app for daily news and videos

Install App

ಯೋಗರಾಜ ಭಟ್ಟರ ‘ಪಂಚತಂತ್ರ’ ಕಿರುತೆರೆಯಲ್ಲಿ! ಯಾವಾಗ ಇಲ್ಲಿ ನೋಡಿ ಡೀಟೈಲ್ಸ್

Webdunia
ಶುಕ್ರವಾರ, 14 ಜೂನ್ 2019 (11:03 IST)
ಬೆಂಗಳೂರು: ಯೋಗರಾಜ ಭಟ್ ನಿರ್ದೇಶನದ ಇತ್ತೀಚೆಗಷ್ಟೇ ಬಿಡುಗಡೆಯಾದ ಸೂಪರ್ ಹಿಟ್ ಸಿನಿಮಾ ಪಂಚತಂತ್ರ ಇದೀಗ ಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.


ಹೊಸ ಹೊಸ ಸಿನಿಮಾಗಳು ಬಿಡುಗಡೆಯಾದ ಕೆಲವೇ ದಿನಗಳಿಗೆ ಕಿರುತೆರೆಯಲ್ಲಿ ಪ್ರಸಾರವಾಗುವುದು ಹೊಸದೇನಲ್ಲ. ಇದೀಗ ಜೀ ಕನ್ನಡದಲ್ಲಿ ಜೂನ್ 23 ರಂದು ಭಾನುವಾರ ಮಧ್ಯಾಹ್ನ  3 ಗಂಟೆಗೆ ಪಂಚತಂತ್ರ ಸಿನಿಮಾ ಪ್ರಸಾರವಾಗಲಿದೆ.

ರೇಸ್ ಹಿನ್ನಲೆಯ ಕತೆಯುಳ್ಳ ಪಂಚತಂತ್ರ ಹಾಡುಗಳು ಮತ್ತು ವಿಭಿನ್ನ ಕತೆಯ ಮೂಲಕ ಹೊಸಬರ ತಾರಾಗಣವಿದ್ದರೂ ಸೂಪರ್ ಹಿಟ್ ಆಗಿತ್ತು. ಇದೀಗ ಅದನ್ನು ಕಿರುತೆರೆಯಲ್ಲಿ ನೋಡಿ ಆನಂದಿಸಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments