Webdunia - Bharat's app for daily news and videos

Install App

ಯೋಗರಾಜ ಭಟ್ಟರ ‘ಪಂಚತಂತ್ರ’ ಕಿರುತೆರೆಯಲ್ಲಿ! ಯಾವಾಗ ಇಲ್ಲಿ ನೋಡಿ ಡೀಟೈಲ್ಸ್

Webdunia
ಶುಕ್ರವಾರ, 14 ಜೂನ್ 2019 (11:03 IST)
ಬೆಂಗಳೂರು: ಯೋಗರಾಜ ಭಟ್ ನಿರ್ದೇಶನದ ಇತ್ತೀಚೆಗಷ್ಟೇ ಬಿಡುಗಡೆಯಾದ ಸೂಪರ್ ಹಿಟ್ ಸಿನಿಮಾ ಪಂಚತಂತ್ರ ಇದೀಗ ಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.


ಹೊಸ ಹೊಸ ಸಿನಿಮಾಗಳು ಬಿಡುಗಡೆಯಾದ ಕೆಲವೇ ದಿನಗಳಿಗೆ ಕಿರುತೆರೆಯಲ್ಲಿ ಪ್ರಸಾರವಾಗುವುದು ಹೊಸದೇನಲ್ಲ. ಇದೀಗ ಜೀ ಕನ್ನಡದಲ್ಲಿ ಜೂನ್ 23 ರಂದು ಭಾನುವಾರ ಮಧ್ಯಾಹ್ನ  3 ಗಂಟೆಗೆ ಪಂಚತಂತ್ರ ಸಿನಿಮಾ ಪ್ರಸಾರವಾಗಲಿದೆ.

ರೇಸ್ ಹಿನ್ನಲೆಯ ಕತೆಯುಳ್ಳ ಪಂಚತಂತ್ರ ಹಾಡುಗಳು ಮತ್ತು ವಿಭಿನ್ನ ಕತೆಯ ಮೂಲಕ ಹೊಸಬರ ತಾರಾಗಣವಿದ್ದರೂ ಸೂಪರ್ ಹಿಟ್ ಆಗಿತ್ತು. ಇದೀಗ ಅದನ್ನು ಕಿರುತೆರೆಯಲ್ಲಿ ನೋಡಿ ಆನಂದಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ಮುಂದಿನ ಸುದ್ದಿ
Show comments