ಯೋಗರಾಜ ಭಟ್ಟರ ‘ಪಂಚತಂತ್ರ’ ಕಿರುತೆರೆಯಲ್ಲಿ! ಯಾವಾಗ ಇಲ್ಲಿ ನೋಡಿ ಡೀಟೈಲ್ಸ್

Webdunia
ಶುಕ್ರವಾರ, 14 ಜೂನ್ 2019 (11:03 IST)
ಬೆಂಗಳೂರು: ಯೋಗರಾಜ ಭಟ್ ನಿರ್ದೇಶನದ ಇತ್ತೀಚೆಗಷ್ಟೇ ಬಿಡುಗಡೆಯಾದ ಸೂಪರ್ ಹಿಟ್ ಸಿನಿಮಾ ಪಂಚತಂತ್ರ ಇದೀಗ ಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.


ಹೊಸ ಹೊಸ ಸಿನಿಮಾಗಳು ಬಿಡುಗಡೆಯಾದ ಕೆಲವೇ ದಿನಗಳಿಗೆ ಕಿರುತೆರೆಯಲ್ಲಿ ಪ್ರಸಾರವಾಗುವುದು ಹೊಸದೇನಲ್ಲ. ಇದೀಗ ಜೀ ಕನ್ನಡದಲ್ಲಿ ಜೂನ್ 23 ರಂದು ಭಾನುವಾರ ಮಧ್ಯಾಹ್ನ  3 ಗಂಟೆಗೆ ಪಂಚತಂತ್ರ ಸಿನಿಮಾ ಪ್ರಸಾರವಾಗಲಿದೆ.

ರೇಸ್ ಹಿನ್ನಲೆಯ ಕತೆಯುಳ್ಳ ಪಂಚತಂತ್ರ ಹಾಡುಗಳು ಮತ್ತು ವಿಭಿನ್ನ ಕತೆಯ ಮೂಲಕ ಹೊಸಬರ ತಾರಾಗಣವಿದ್ದರೂ ಸೂಪರ್ ಹಿಟ್ ಆಗಿತ್ತು. ಇದೀಗ ಅದನ್ನು ಕಿರುತೆರೆಯಲ್ಲಿ ನೋಡಿ ಆನಂದಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments