Select Your Language

Notifications

webdunia
webdunia
webdunia
webdunia

ಗುಡ್ ನ್ಯೂಸ್ ಕೊಟ್ಟ ಆಂಕರ್ ಅನುಶ್ರೀಗೆ ಸರ್ಪ್ರೈಸ್ ಕೊಟ್ಟ ಸರಿಗಮಪ ವೇದಿಕೆ

ಗುಡ್ ನ್ಯೂಸ್ ಕೊಟ್ಟ ಆಂಕರ್ ಅನುಶ್ರೀಗೆ ಸರ್ಪ್ರೈಸ್ ಕೊಟ್ಟ ಸರಿಗಮಪ ವೇದಿಕೆ
ಬೆಂಗಳೂರು , ಶನಿವಾರ, 26 ಜನವರಿ 2019 (09:07 IST)
ಬೆಂಗಳೂರು: ಜೀ ಕನ್ನಡ ವಾಹಿನಿಯ ಸರಿಗಮಪ ಜನಪ್ರಿಯ ಕಾರ್ಯಕ್ರಮದಲ್ಲಿ ಎಲ್ಲರೂ ಇಷ್ಟಪಟ್ಟು ನೋಡುವ ವ್ಯಕ್ತಿಯೆಂದರೆ ಅನುಶ್ರೀ ಆಂಕರಿಂಗ್. ಎಲ್ಲರನ್ನೂ ನಗಿಸುತ್ತಾ ಮನರಂಜಿಸುತ್ತಾ ಶೋ ಮಾಡುವ ನಿರೂಪಕಿಗೆ ಸರಿಗಮಪ ವೇದಿಕೆಗೆ ದೊಡ್ಡ ಸರ್ಪ್ರೈಸ್ ಕೊಟ್ಟಿದೆ.


ಅನುಶ್ರೀ ನಿನ್ನೆಯಷ್ಟೇ ಜನ್ಮದಿನ ಆಚರಿಸಿಕೊಂಡರು. ತಮ್ಮ ಹುಟ್ಟುಹಬ್ಬದ ದಿನ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದ ಅನುಶ್ರೀ ತಮ್ಮದೇ ಯೂ ಟ್ಯೂಬ್ ಚಾನೆಲ್ ಒಂದನ್ನು ಪ್ರಾರಂಭಿಸಿ ಹೊಸ ಸುದ್ದಿ ಕೊಟ್ಟಿದ್ದಾರೆ.

ಈ ನಡುವೆ ಸರಿಗಮಪ ವೇದಿಕೆಯಲ್ಲಿ ಅನುಶ್ರೀಗಾಗಿ ಬೃಹತ್ ಕೇಕ್ ತರಿಸಿದ ವಾಹಿನಿ ಸರ್ಪ್ರೈಸ್ ನೀಡಿದೆ. ಅನುಶ್ರೀ ಕೇಕ್ ಕಟ್ ಮಾಡಿ, ಸರಿಗಮಪ ಸೆಟ್ ನಲ್ಲಿರುವ ಎಲ್ಲರಿಗೂ ಕೇಕ್ ತಿನಿಸಿ, ಸೆಲ್ಫೀ ತಗೊಂಡು ಮಜಾ ಮಾಡಿದ ಕ್ಷಣಗಳನ್ನು ಇಂದು ಸರಿಗಮಪ ಕಾರ್ಯಕ್ರಮದಲ್ಲಿ ವೀಕ್ಷಿಸಬಹುದು.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಮಗ ಎಂದು ಜನ ಸಿನಿಮಾ ನೋಡಲ್ಲ: ನಿಖಿಲ್ ಕುಮಾರಸ್ವಾಮಿ ಖಡಕ್ ಮಾತು