Webdunia - Bharat's app for daily news and videos

Install App

ಕೀರ್ತನ್ ಹೊಳ್ಳ ಸರಿಗಮಪ ಚಾಂಪಿಯನ್, ಹನುಮಂತಪ್ಪ ರನ್ನರ್ ಅಪ್

Webdunia
ಭಾನುವಾರ, 24 ಫೆಬ್ರವರಿ 2019 (08:35 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ಸರಿಗಮಪದಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿಜೇತರಾಗಿದ್ದಾರೆ.


ಶಾಸ್ತ್ರೀಯ ಸಂಗೀತದ ಹಿನ್ನಲೆಯಿಂದ ಬಂದಿದ್ದ ಕೀರ್ತನ್ ಹೊಳ್ಳ ವೀಕ್ಷಕರ ಅತೀ ಹೆಚ್ಚು ಮತಗಳು ಮತ್ತು ನಿರ್ಣಾಯಕರ ಅಂಕಗಳನ್ನು ಪಡೆದು ವಿಜೇತರಾಗಿದ್ದಾರೆ.

ಇನ್ನು, ಜನಪದ ಹಾಡುಗಳ ಮೂಲಕ ರಾಜ್ಯಾಂದ್ಯಂತ ಮನೆ ಮಾತಾಗಿದ್ದ ಹನುಮಂತಪ್ಪ ರನ್ನರ್ ಅಪ್ ಆಗಿದ್ದಾರೆ. ಅಂತಿಮ ಸುತ್ತಿಗೆ ಕೀರ್ತನ್ ಹೊಳ್ಳ, ಹನುಮಂತಪ್ಪ ಮತ್ತು ಸಾಧ್ವಿನಿ ಆಯ್ಕೆಯಾಗಿದ್ದರು. ಈ ಪೈಕಿ ಸಾಧ‍್ವಿನಿ ಮೂರನೇ ಸ್ಥಾನ ಪಡೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಮುಂದಿನ ಸುದ್ದಿ
Show comments