ಮತ್ತೆ ಜೀ ಕನ್ನಡ ವೀಕೆಂಡ್ ನಲ್ಲಿ ಬರ್ತಿದ್ದಾರೆ ರಮೇಶ್ ಅರವಿಂದ್

Webdunia
ಶುಕ್ರವಾರ, 29 ಮಾರ್ಚ್ 2019 (08:50 IST)
ಬೆಂಗಳೂರು: ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಎಂಬ ಕಾರ್ಯಕ್ರಮ ಅದೆಷ್ಟು ಜನಪ್ರಿಯವಾಗಿತ್ತು ಎಂದರೆ ಜನ ಆಗಾಗ ಎಲ್ಲೇ ಹೋದರೂ ಮತ್ತೆ ಯಾವಾಗ ಶುರು ಮಾಡ್ತೀರಿ ಎಂದು ಕೇಳ್ತಿರ್ತಾರೆ ಎಂದು ರಮೇಶ್ ಅರವಿಂದ್ ಹಿಂದೊಮ್ಮೆ ಹೇಳಿದ್ದರು.


ಇದೀಗ ಜನರ ಒತ್ತಾಸೆಯ ಮೇರೆಗೆ ಮತ್ತೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರ ಮಾಡಲು ಜೀ ಕನ್ನಡ ತೀರ್ಮಾನಿಸಿದೆ. ಆದರೆ ಯಾವಾಗಿನಿಂದ ಎಂದು ಇನ್ನೂ ಪ್ರಕಟಿಸಿಲ್ಲ. ಆದರೆ ಮತ್ತೊಂದು ಆವೃತ್ತಿಯ ವೀಕೆಂಡ್ ವಿತ್ ರಮೇಶ್ ಬರುತ್ತಿರುವುದು ಪಕ್ಕಾ ಆಗಿದೆ.

ಹಿಂದಿನ ಸೀಸನ್ ಗಳಲ್ಲಿ ಕನ್ನಡ ಸಿನಿಮಾದ ದಿಗ್ಗಜ ನಟರು, ತಂತ್ರಜ್ಞರು, ಸಾಮಾಜಿಕ ಸೇವಕರು, ನಿಷ್ಠಾವಂತ ಪೊಲೀಸ್ ಅಧಿಕಾರಿ ಇತ್ಯಾದಿ ಬಂದು ಕಾರ್ಯಕ್ರಮದಲ್ಲಿ ತಮ್ಮ ಜೀವನದ ಇದುವರೆಗೆ ಯಾರಿಗೂ ತಿಳಿಯದ ಸ್ಪೂರ್ತಿದಾಯಕ ಕತೆಗಳನ್ನು ಹೇಳಿದ್ದರು. ಈ ಬಾರಿ ಮತ್ತೆ ಯಾವ ಸಾಧಕರು ಹಾಟ್ ಸೀಟ್ ಗೆ ಬರುತ್ತಾರೆ ಎಂದು ಕಾದುನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments