Webdunia - Bharat's app for daily news and videos

Install App

ಜನಪ್ರಿಯ ಧಾರವಾಹಿಗೆ ಕತ್ತರಿ ಹಾಕಿದ ಜೀ ವಾಹಿನಿ

Webdunia
ಶುಕ್ರವಾರ, 22 ಮೇ 2020 (09:51 IST)
ಬೆಂಗಳೂರು: ಲಾಕ್ ಡೌನ್ ಪರಿಣಾಮ ಹಲವಾರು ಧಾರವಾಹಿಗಳು ಅರ್ಧಕ್ಕೇ ಪ್ರಸಾರ ನಿಲ್ಲಿಸಿವೆ. ಇದೀಗ ಜೀ ವಾಹಿನಿಯೂ ತನ್ನ ಜನಪ್ರಿಯ ಧಾರವಾಹಿಯನ್ನು ನಿಲ್ಲಿಸುವ ನಿರ್ಧಾರಕ್ಕೆ ಬಂದಿದೆ.

 
ಉದಯ ವಾಹಿನಿ, ಕಲರ್ಸ್ ವಾಹಿನಿ ತನ್ನ ಹಲವಾರು ಧಾರವಾಹಿಗಳನ್ನು ಅರ್ಧಕ್ಕೇ ನಿಲ್ಲಿಸುವ ಬಗ್ಗೆ ಈಗಾಗಲೇ ಪ್ರಕಟಣೆ ನೀಡಿತ್ತು. ಇದೀಗ ಜೀ ಕನ್ನಡ ವಾಹಿನಿಯೂ ಪ್ರತಿನಿತ್ಯ 6 ಗಂಟೆಗೆ ಪ್ರಸಾರವಾಗುತ್ತಿದ್ದ ‘ಸುಬ್ಬಲಕ್ಷ್ಮಿ ಸಂಸಾರ’ ಧಾರವಾಹಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲು ತೀರ್ಮಾನಿಸಿದೆ.

ಧಾರವಾಹಿಯಲ್ಲಿ ಇನ್ನೂ ಒಳ್ಳೆಯ ಕ್ಲೈಮ್ಯಾಕ್ಸ್ ಇತ್ತು. ಆದರೆ ಲಾಕ್ ಡೌನ್ ನಿಂದಾಗಿ ಅದನ್ನು ಪೂರ್ಣ ಮಾಡಲಾಗುತ್ತಿಲ್ಲ ಎನ್ನಲಾಗಿದೆ. ಸ್ವಪ್ನ ಕೃಷ್ಣ ಈ ಧಾರವಾಹಿಯನ್ನು ನಿರ್ಮಾಣ ಮಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments