Webdunia - Bharat's app for daily news and videos

Install App

ಜನಪ್ರಿಯ ಧಾರವಾಹಿಗೆ ಕತ್ತರಿ ಹಾಕಿದ ಜೀ ವಾಹಿನಿ

Webdunia
ಶುಕ್ರವಾರ, 22 ಮೇ 2020 (09:51 IST)
ಬೆಂಗಳೂರು: ಲಾಕ್ ಡೌನ್ ಪರಿಣಾಮ ಹಲವಾರು ಧಾರವಾಹಿಗಳು ಅರ್ಧಕ್ಕೇ ಪ್ರಸಾರ ನಿಲ್ಲಿಸಿವೆ. ಇದೀಗ ಜೀ ವಾಹಿನಿಯೂ ತನ್ನ ಜನಪ್ರಿಯ ಧಾರವಾಹಿಯನ್ನು ನಿಲ್ಲಿಸುವ ನಿರ್ಧಾರಕ್ಕೆ ಬಂದಿದೆ.

 
ಉದಯ ವಾಹಿನಿ, ಕಲರ್ಸ್ ವಾಹಿನಿ ತನ್ನ ಹಲವಾರು ಧಾರವಾಹಿಗಳನ್ನು ಅರ್ಧಕ್ಕೇ ನಿಲ್ಲಿಸುವ ಬಗ್ಗೆ ಈಗಾಗಲೇ ಪ್ರಕಟಣೆ ನೀಡಿತ್ತು. ಇದೀಗ ಜೀ ಕನ್ನಡ ವಾಹಿನಿಯೂ ಪ್ರತಿನಿತ್ಯ 6 ಗಂಟೆಗೆ ಪ್ರಸಾರವಾಗುತ್ತಿದ್ದ ‘ಸುಬ್ಬಲಕ್ಷ್ಮಿ ಸಂಸಾರ’ ಧಾರವಾಹಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲು ತೀರ್ಮಾನಿಸಿದೆ.

ಧಾರವಾಹಿಯಲ್ಲಿ ಇನ್ನೂ ಒಳ್ಳೆಯ ಕ್ಲೈಮ್ಯಾಕ್ಸ್ ಇತ್ತು. ಆದರೆ ಲಾಕ್ ಡೌನ್ ನಿಂದಾಗಿ ಅದನ್ನು ಪೂರ್ಣ ಮಾಡಲಾಗುತ್ತಿಲ್ಲ ಎನ್ನಲಾಗಿದೆ. ಸ್ವಪ್ನ ಕೃಷ್ಣ ಈ ಧಾರವಾಹಿಯನ್ನು ನಿರ್ಮಾಣ ಮಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments