ಸಂಕ್ರಾಂತಿಗೆ ಜೀ, ಉದಯ, ಕಲರ್ಸ್ ಟಿವಿಯಲ್ಲಿ ಇಂದಿನಿಂದಲೇ ಹಬ್ಬ ಶುರು

Webdunia
ಭಾನುವಾರ, 13 ಜನವರಿ 2019 (09:13 IST)
ಬೆಂಗಳೂರು: ಸಂಕ್ರಾಂತಿ ಹಬ್ಬ ಕನ್ನಡ ಕಿರುತೆರೆಗಳಲ್ಲಿ ಇಂದಿನಿಂದಲೇ ಶುರು. ಜೀ ಕನ್ನಡ, ಕಲರ್ಸ್ ಕನ್ನಡ, ಉದಯ ಸೇರಿದಂತೆ ಎಲ್ಲಾ ಕನ್ನಡ ಕಿರುತೆರೆಗಳಲ್ಲಿ ಸಂಕ್ರಾಂತಿ ಹಬ್ಬಕ್ಕೆ ಸ್ಪೆಷಲ್ ಕಾರ್ಯಕ್ರಮಗಳ ಧಮಾಕವಿದೆ.

ಜೀ ಕನ್ನಡ ನಿನ್ನೆಯಿಂದಲೇ ಸಂಕ್ರಾಂತಿಗೆ ಸರಿಗಮಪ ಜಾನಪದ ಸ್ಪೆಷಲ್ ಎಪಿಸೋಡ್ ಮಾಡುತ್ತಿದೆ. ಇದರಲ್ಲಿ ಸ್ಪರ್ಧಿಗಳ ಜತೆಗೆ ಜನಪದ ಕಲಾವಿದರೂ ಭಾಗವಹಿಸುತ್ತಿರುವುದು ವಿಶೇಷ. ಅಲ್ಲದೆ, ಇಂದು ಮಧ್ಯಾಹ್ನ 2 ಗಂಟೆಯಿಂದ ನಟ ಸಾರ್ವಭೌಮ ಅಡಿಯೋ ರಿಲೀಸ್ ಕಾರ್ಯಕ್ರಮ ಕೂಡಾ ಪ್ರಸಾರವಾಗುತ್ತಿದೆ. ಅದರ ಜತೆಗೆ ಧಾರವಾಹಿಗಳೂ ಸಂಕ್ರಾಂತಿಯ ಕಳೆಗಟ್ಟಿದೆ.

ಉದಯ ಟಿವಿಯಲ್ಲಿ ಸಂಕ್ರಾಂತಿ ದಿನ ಸಂಕ್ರಾಂತಿ ಸ್ಪೆಷಲ್ ಎಂದೇ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ರಾಜೇಶ್ ಕೃಷ್ಣನ್ ಮುಂತಾದ ಖ್ಯಾತ ಗಾಯಕರ ಕಾರ್ಯಕ್ರಮಗಳಿವೆ. ಕಲರ್ಸ್ ಕನ್ನಡ ಕೂಡಾ ಸಂಕ್ರಾಂತಿ ಪ್ರಯುಕ್ತ ಇಂದು ಸಂಜೆ ಕಲರ್ ಕಲರ್ ಸಂಕ್ರಾಂತಿ ಎಂಬ  ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. ಅಂತೂ ಈ ವೀಕೆಂಡ್ ಅದ್ಭುತವಾಗ ಕಳೆಯಲು ಕಿರುತೆರೆ ಭರ್ಜರಿ ರಸದೂಟವನ್ನೇ ಒದಗಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments