ವಿವಾದಕ್ಕೀಡಾದ ಜೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ಸ್

Webdunia
ಬುಧವಾರ, 9 ಆಗಸ್ಟ್ 2017 (10:49 IST)
ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ  ಕಾರ್ಯಕ್ರಮ ಡ್ರಾಮಾ ಜ್ಯೂನಿಯರ್ಸ್ ಇದೀಗ ವಿವಾದಕ್ಕೀಡಾಗಿದೆ. ಬ್ರಾಹ್ಮಣರ ಸಮುದಾಯ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ಅಭಿಯಾನ ಆರಂಭಿಸಿದೆ.

 
ಕಳೆದ ಭಾನುವಾರ ಪ್ರಸಾರಗೊಂಡ ಶೋನಲ್ಲಿ ಬ್ರಾಹ್ಮಣರ ವೇಷಧಾರಿಗಳಾಗಿದ್ದ ಮಕ್ಕಳ ಕೈಯಲ್ಲಿ ಈ ಸಮುದಾಯವನ್ನು ಅಪಹಾಸ್ಯ  ಮಾಡುವಂತಹ ದೃಶ್ಯ ತೋರಿಸಲಾಗಿತ್ತು. ಮಕ್ಕಳ ಕೈಯಲ್ಲಿ ಬ್ರಾಹ್ಮಣರ ಬಗ್ಗೆ ಅವಹೇಳನ ಮಾಡಿಸಿದ್ದಕ್ಕೆ ಬ್ರಾಹ್ಮಣ ಸಮುದಾಯ ಆಯೋಜಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಇದರ ವಿರುದ್ಧ ಅಭಿಯಾನ ಆರಂಭಿಸಿದೆ. ಇದರ ಪರ ವಿರೋಧ ಚರ್ಚೆಗಳು ಈಗ ಭಾರೀ ಪ್ರಚಾರ ಪಡೆಯುತ್ತಿದೆ.

ಇದನ್ನೂ ಓದಿ.. ಸಿಎಂಗೆ  ಪತ್ರ ಬರೆದ ಕಿಚ್ಚ ಸುದೀಪ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಮುಂದಿನ ಸುದ್ದಿ
Show comments