Webdunia - Bharat's app for daily news and videos

Install App

ಅಂಗಡಿಗೆ ಹೋದರೆ ಕಾಲಿಗೆ ಬೀಳುವ ಜನ! ‘ರಾಮಾಯಣ’ದ ಲಕ್ಷ್ಮಣ ಪಾತ್ರಧಾರಿಯ ಫಜೀತಿ

Webdunia
ಗುರುವಾರ, 7 ಮೇ 2020 (10:50 IST)
ನವದೆಹಲಿ: ದೂರದರ್ಶನ ವಾಹಿನಿಯಲ್ಲಿ ಮರುಪ್ರಸಾರವಾಗಿದ್ದ ರಾಮಾಯಣ ಧಾರವಾಹಿ ಜನರ ಮೇಲೆ ಎಷ್ಟು ಪ್ರಭಾವ ಬೀರಿದೆ ಎಂದರೆ ವೀಕ್ಷಣೆಯಲ್ಲಿ ದಾಖಲೆಯನ್ನೇ ಮಾಡಿತ್ತು. ಧಾರವಾಹಿಯ ಮರುಪ್ರಸಾರದ ಬಳಿಕ ತಮ್ಮ ಕತೆ ಏನಾಗಿದೆ ಎಂದು ಲಕ್ಷ್ಮಣ ಪಾತ್ರಧಾರಿ ಸುನಿಲ್ ಲಹರಿ ಬಹಿರಂಗಪಡಿಸಿದ್ದಾರೆ.


ಈಗೆಲ್ಲಾ ಸುನಿಲ್ ಶಾಪಿಂಗ್ ಗೆ ಎಂದು ಹೊರಗೆ ಬಂದರೆ ಅವರನ್ನು ಲಕ್ಷ್ಮಣ ಎಂದೇ ಗುರುತಿಸುವ ಜನ ಕಾಲಿಗೆ ನಮಸ್ಕರಿಸಲು ಮುಗಿಬೀಳುತ್ತಿದ್ದಾರಂತೆ. ಹೀಗಂತ ಅವರೇ ಹೇಳಿಕೊಂಡಿದ್ದಾರೆ.

ಅಂದು ನನಗೆ ಈ ಧಾರವಾಹಿಯಲ್ಲಿ ನಟಿಸಿದ್ದರಿಂದ ಸಾಕಷ್ಟು ಸಿನಿಮಾ ಅವಕಾಶಗಳು ಕೈತಪ್ಪಿ ಹೋಯಿತೆಂದು ಬೇಸರವಿತ್ತು. ಆದರೆ ಇಂದು ಧಾರವಾಹಿ ಮರುಪ್ರಸಾರವಾದ ಬಳಿಕ ಜನರು ನನ್ನನ್ನು ನೋಡುವ ದೃಷ್ಟಿಕೋನವೇ ಬದಲಾಗಿದೆ. ನಾನೇ ನಿಜವಾಗಿಯೂ ಲಕ್ಷ್ಮಣನೇನೋ ಎಂಬಂತೆ ಕಾಲಿಗೆ ಬಿದ್ದು ಅಭಿಮಾನ ಮೆರೆಯುತ್ತಾರೆ. ಈ ಪ್ರೀತಿಗೆ ಏನು ಹೇಳಲಿ ಎಂದೇ ಗೊತ್ತಾಗುತ್ತಿಲ್ಲ ಎಂದು ಸುನಿಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ಮುಂದಿನ ಸುದ್ದಿ
Show comments