Webdunia - Bharat's app for daily news and videos

Install App

ಅಂಗಡಿಗೆ ಹೋದರೆ ಕಾಲಿಗೆ ಬೀಳುವ ಜನ! ‘ರಾಮಾಯಣ’ದ ಲಕ್ಷ್ಮಣ ಪಾತ್ರಧಾರಿಯ ಫಜೀತಿ

Webdunia
ಗುರುವಾರ, 7 ಮೇ 2020 (10:50 IST)
ನವದೆಹಲಿ: ದೂರದರ್ಶನ ವಾಹಿನಿಯಲ್ಲಿ ಮರುಪ್ರಸಾರವಾಗಿದ್ದ ರಾಮಾಯಣ ಧಾರವಾಹಿ ಜನರ ಮೇಲೆ ಎಷ್ಟು ಪ್ರಭಾವ ಬೀರಿದೆ ಎಂದರೆ ವೀಕ್ಷಣೆಯಲ್ಲಿ ದಾಖಲೆಯನ್ನೇ ಮಾಡಿತ್ತು. ಧಾರವಾಹಿಯ ಮರುಪ್ರಸಾರದ ಬಳಿಕ ತಮ್ಮ ಕತೆ ಏನಾಗಿದೆ ಎಂದು ಲಕ್ಷ್ಮಣ ಪಾತ್ರಧಾರಿ ಸುನಿಲ್ ಲಹರಿ ಬಹಿರಂಗಪಡಿಸಿದ್ದಾರೆ.


ಈಗೆಲ್ಲಾ ಸುನಿಲ್ ಶಾಪಿಂಗ್ ಗೆ ಎಂದು ಹೊರಗೆ ಬಂದರೆ ಅವರನ್ನು ಲಕ್ಷ್ಮಣ ಎಂದೇ ಗುರುತಿಸುವ ಜನ ಕಾಲಿಗೆ ನಮಸ್ಕರಿಸಲು ಮುಗಿಬೀಳುತ್ತಿದ್ದಾರಂತೆ. ಹೀಗಂತ ಅವರೇ ಹೇಳಿಕೊಂಡಿದ್ದಾರೆ.

ಅಂದು ನನಗೆ ಈ ಧಾರವಾಹಿಯಲ್ಲಿ ನಟಿಸಿದ್ದರಿಂದ ಸಾಕಷ್ಟು ಸಿನಿಮಾ ಅವಕಾಶಗಳು ಕೈತಪ್ಪಿ ಹೋಯಿತೆಂದು ಬೇಸರವಿತ್ತು. ಆದರೆ ಇಂದು ಧಾರವಾಹಿ ಮರುಪ್ರಸಾರವಾದ ಬಳಿಕ ಜನರು ನನ್ನನ್ನು ನೋಡುವ ದೃಷ್ಟಿಕೋನವೇ ಬದಲಾಗಿದೆ. ನಾನೇ ನಿಜವಾಗಿಯೂ ಲಕ್ಷ್ಮಣನೇನೋ ಎಂಬಂತೆ ಕಾಲಿಗೆ ಬಿದ್ದು ಅಭಿಮಾನ ಮೆರೆಯುತ್ತಾರೆ. ಈ ಪ್ರೀತಿಗೆ ಏನು ಹೇಳಲಿ ಎಂದೇ ಗೊತ್ತಾಗುತ್ತಿಲ್ಲ ಎಂದು ಸುನಿಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments