Webdunia - Bharat's app for daily news and videos

Install App

ತಿರುಪತಿಯಲ್ಲಿ ಬ್ರಹ್ಮೋತ್ಸವ

Webdunia
WD


ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಅಕ್ಟೋಬರ್‌ 2ರಂದು ಕಲ್ಪವೃಕ್ಷ ವಾಹನ ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ವೇದಗಳ ಕಾಲದಲ್ಲಿದ್ದ ಸ್ವಚ್ಛ ಹಾಗೂ ಉತ್ತಮ ಪರಿಸರದ ಪ್ರತೀಕವಾಗಿ ಕಲ್ಪ ವೃಕ್ಷ ವಾಹನದ ಉತ್ಸವ ನಡೆಸಲಾಗುತ್ತದೆ.

WD
ತಿರುಪತಿ- ತಿರುಮಲದಲ್ಲಿ ಬ್ರಹ್ಮೋತ್ಸವದ ಅಂಗವಾಗಿ ಅಕ್ಟೋಬರ್‌ 2ರ ಸಂಜೆ ಸರ್ವ ಭೂಪಾಲ ಉತ್ಸವ ನಡೆಯಿತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಭಕ್ತಿ ಸಮರ್ಪಿಸಿದರು. ಶ್ರೀ ವೆಂಕಟೇಶ್ವರ ಸ್ವಾಮಿ ಇಡೀ ವಿಶ್ವದ ಅಧಿಪತಿಯಾಗಿರುವ ಪ್ರತೀಕವಾಗಿ ಹಾಗೂ ಕಾಲ ಕಾಲಕ್ಕೆ ಮಳೆ, ಬೆಳೆ ಯಾಗುತ್ತಿರುವುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ವಾಹನದ ಉತ್ಸವ ನಡೆಸಲಾಗುತ್ತದೆ.

WD
ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಅಕ್ಟೋಬರ್‌ 1ರಂದು ಸಿಂಹ ವಾಹನ ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಸರ್ವ ಶಕ್ತನಾದ ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರತೀಕವಾಗಿ ಪ್ರಾಣಿಗಳಲ್ಲೇ ಅತ್ಯಂತ ಬಲಿಷ್ಠವಾದ ಸಿಂಹ ವಾಹನ ಉತ್ಸವವನ್ನು ನಡೆಸಲಾಗುತ್ತದೆ.

WD
ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಅಕ್ಟೋಬರ್‌ 1ರಂದು ಸಿಂಹ ವಾಹನ ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಸರ್ವ ಶಕ್ತನಾದ ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರತೀಕವಾಗಿ ಪ್ರಾಣಿಗಳಲ್ಲೇ ಅತ್ಯಂತ ಬಲಿಷ್ಠವಾದ ಸಿಂಹ ವಾಹನ ಉತ್ಸವವನ್ನು ನಡೆಸಲಾಗುತ್ತದೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

Show comments