Webdunia - Bharat's app for daily news and videos

Install App

ತಿರುಪತಿಯಲ್ಲಿ ವಿಜೃಂಭಣೆಯ ಚಕ್ರ ಸ್ನಾನ

Webdunia
WD
ತಿರುಪತಿ - ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ನಡೆದ ನಾನಾ ಉತ್ಸವಗಳಿಗೆ ಶುಕ್ರವಾರ ಶ್ರೀ ವರಾಹ ಸ್ವಾಮಿ ದೇವಾಲಯದ ಬಳಿ ಇರುವ ಪುಷ್ಕರಣಿಯಲ್ಲಿ ನಡೆದ ಚಕ್ರ ಸ್ನಾನದೊಂದಿಗೆ ತೆರೆ ಬಿತ್ತು. ಶ್ರೀ ವೆಂಕಟೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅರ್ಚಕರು ಶ್ರೀಗಂಧ ಮೊದಲಾದ ಸುಗಂಧ ದ್ರವ್ಯಗಳಿಂದ ಚಕ್ರಸ್ನಾನ ಮಾಡಿಸಿದರು. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತಾದಿಗಳು ಭಕ್ತಿ ಸಮರ್ಪಿಸಿದರು.

WD
ತಿರುಪತಿ - ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಶುಕ್ರವಾರ ನಡೆದ ಚಕ್ರ ಸ್ನಾನದ ಅಂಗವಾಗಿ ವರಾಹ ಸ್ವಾಮಿ ದೇವಾಲಯದ ಬಳಿ ಇರುವ ಪುಷ್ಕರಣಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ಅರ್ಚಕರು ಸುಗಂಧ ದ್ರವ್ಯಗಳ ಅಭಿಷೇಕ (ಸ್ನಾಪನ ತಿರುಮಂಜನಂ) ಮಾಡಿದರು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

WD
ತಿರುಪತಿ - ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ನಡೆದ ನಾನಾ ಉತ್ಸವಗಳಿಗೆ ಶುಕ್ರವಾರ ಪುಷ್ಕರಣಿಯಲ್ಲಿ ನಡೆದ ಚಕ್ರ ಸ್ನಾನದೊಂದಿಗೆ ತೆರೆ ಬಿತ್ತು. ಶ್ರೀ ವೆಂಕಟೇಶ್ವರ ಸ್ವಾಮಿಗೆ ನಡೆದ ಚಕ್ರ ಸ್ನಾನ (ಸ್ನಾಪನ ತಿರುಮಂಜನಂ)ವನ್ನು ವೀಕ್ಷಿಸಲು ಸಾವಿರಾರು ಭಕ್ತಾದಿಗಳು ಆಗಮಿಸಿದ್ದರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Show comments