Webdunia - Bharat's app for daily news and videos

Install App

ಶ್ರೀ ವೆಂಕಟೇಶ ಮಂಗಳಾಶಾಸನಮ್

Webdunia
WDWD
ಶ್ರಿಯಃ ಕಾಂತಾಯಾ ಕಲ್ಯಾಣ ನಿಧಯೇ ನಿಧಯ ೇ sರ್ಥಿನಾಮ್
ಶ್ರೀ ವೆಂಕಟೇಶನಿವಾಸಾಯ ಶ್ರೀನಿವಾಸಾಯ ಮಂಗಳಮ್

ಲಕ್ಷ್ಮೀ ಸವಿಭ್ರಮಾಲೋಕ ಸುಭ್ರೂವಿಭ್ರಮ ಚಕ್ಷುಷೇ
ಚಕ್ಷುಷೇ ಸರ್ವಲೋಕಾನಾಂ ವೆಂಕಟೇಶಾಯ ಮಂಗಳಮ್

ಶ್ರೀ ವೆಂಕಟಾದ್ರಿಶೃಂಗಾಗ್ರ ಮಂಗಳಾಭರಣಾಂಘ್ರಯೇ
ಮಂಗಳಾನಾಂ ನಿವಾಸಾಯ ಶ್ರೀನಿವಾಸಾಯ ಮಂಗಳಮ್

ಸರ್ವಾವಯವ ಸೌಂದರ್ಯ ಸಂಪದಾ ಸರ್ವಚೇತಸಾಮ್
ಸದಾ ಸಮ್ಮೋಹನಾಯಾಸ್ತು ವೇಂಕಟೇಶಾಯ ಮಂಗಳಮ್

ನಿತ್ಯಾಯ ನಿರವದ್ಯಾಯ ಸತ್ಯಾನಂದಚಿದಾತ್ಮನೇ
ಸರ್ವಾಂತರಾತ್ಮನೇ ಶ್ರೀಮತ್ ವೇಂಕಟೇಶಾಯ ಮಂಗಳಮ್

ಸ್ವತಸ್ಸರ್ವವಿದೇ ಸರ್ವ ಶಕ್ತಯೇ ಸರ್ವಶೇಷಿಣೇ
ಸುಲಭಾಯ ಸುಶೀಲಾಯ ವೇಂಕಟೇಶಾಯ ಮಂಗಳಮ್

ಪರಸ್ಮೈ ಬ್ರಹ್ಮಣೇ ಪೂರ್ಣ ಕಾಮಾಯ ಪರಮಾತ್ಮನೇ
ಪ್ರಯುಂಜೇ ಪರತತ್ವಾಯ ವೇಂಕಟೇಶಾಯ ಮಂಗಳಮ್

ಅಕಾಲತತ್ವಮಶ್ರಾನ್ತ ಮಾತ್ಮನಾಮನುಪಶ್ಯತಾಮ್
ಆತೃಪ್ತ್ಯಮೃತರೂಪಾಯ ವೇಂಕಟೇಶಾಯ ಮಂಗಳಮ್

ಪ್ರಾಯಸ್ವ ಚರಣೌ ಪುಂಸಾಂ ಶರಣ್ಯತ್ವೇನ ಪಾಣಿನಾ
ಕೃಪಯಾದಿಶತೇ ಶ್ರೀಮತ್ ವೇಂಕಟೇಶಯಾ ಮಂಗಳಮ್

ಸ್ರಗ್ಭೂಷಾಂಬರಹೇತೀನಾಂ ಸುಷವಾಮಹಮೂರ್ತಯೇ
ಸರ್ವಾರ್ತಿಶಮನಾಯಾಸ್ತು ವೇಂಕಟೇಶಾಯ ಮಂಗಳಮ್

ಶ್ರೀ ವೈಕುಂಠ ವಿರಕ್ತಾಯ ಸ್ವಾಮಿಪುಷ್ಕರಿಣೀತಟೇ
ರಮಯಾ ರಮಾಣಾಯಾ ವೇಂಕಟೇಶಾಯ ಮಂಗಳಮ್

ಮಂಗಳಾಶಾಸನಪರೈಃ ಮದಾಚಾರ್ಯ ಪುರೋಗಮೈಃ
ಸರ್ವೈಶ್ಚ ಪೂರ್ವೈರಾಚಾರ್ಯೈ: ಸತ್ಕೃತಾಯಾಸ್ತು ಮಂಗಳಮ್

ಇತಿ ಶ್ರೀ ವೆಂಕಟೇಶ ಮಂಗಳಶಾಸನವು ಮುಗಿದುದು

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Show comments