Webdunia - Bharat's app for daily news and videos

Install App

ಸೆ.18 ಬೆಳಿಗ್ಗೆ ಕಲ್ಪವೃಕ್ಷ ವಾಹನ ಉತ್ಸವ

Webdunia
ತಿರುಪತಿ ಬ್ರಹ್ಮೋತ್ಸವದ ನಾಲ್ಕನೇ ದಿನ ಬೆಳಿಗ್ಗೆ ಅಂದರೆ ಸೆ.18ರಂದು ದೇವರ ಮೂರ್ತಿಗಳನ್ನು ಕಲ್ಪವೃಕ್ಷ ವಾಹನದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಲಾಗುತ್ತದೆ.

ಕಲ್ಪ ವೃಕ್ಷ ಎಂಬುದು ವರ ನೀಡುವ ಅಂದರೆ ಕಲ್ಪಿಸಿದ್ದನ್ನು ನೀಡುವ ವೃಕ್ಷ ಎಂಬ ನಂಬಿಕೆ ಇದೆ. ದೇವರು ತನ್ನ ಭಕ್ತರ ವಾಂಛೆಗಳನ್ನು ಈಡೇರಿಸಿ ವರ ನೀಡುತ್ತಾನೆ ಎಂಬುದರ ಸಂಕೇತವೇ ಕಲ್ಪ ವೃಕ್ಷ ಆಕಾರದಲ್ಲಿರುವ ಈ ವಾಹನ.

ಇದರ ಸಮಯ ಬೆಳಿಗ್ಗೆ 9.00 ಗಂಟೆಯಿಂದ 11 ಗಂಟೆಯವರೆಗೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Show comments