Webdunia - Bharat's app for daily news and videos

Install App

ಸೆ.18 ಸಂಜೆ ಸರ್ವಭೂಪಾಲ ವಾಹನೋತ್ಸವ

Webdunia
ಸೆ.18ರ ರಾತ್ರಿ, ಉಯ್ಯಾಲೆ ಸೇವೆ ನಡೆದ ಬಳಿಕ, ವಿಗ್ರಹಗಳ ಮೆರವಣಿಗೆಯು ಸರ್ವಭೂಪಾಲ ವಾಹನದಲ್ಲಿ ನಡೆಯುತ್ತದೆ.

ಸರ್ವಭೂಪಾಲ ಎಂದರೆ ಭೂಮಿಯ ಮೇಲಿರುವ ಎಲ್ಲಾ ರಾಜರು ಎಂದರ್ಥ. ಹಿಂದೂ ಧರ್ಮದ ಪ್ರಕಾರ, ವಿಷ್ಣುವಿನಂತೆಯೇ, ರಾಜರು ಕೂಡ ಪಾಲನ ಕರ್ತೃಗಳಾಗಿದ್ದು, ತಮ್ಮ ಪ್ರಜೆಗಳನ್ನು ಪಾಲಿಸುವ ಹೊಣೆ ಹೊತ್ತಿದ್ದಾರೆ.

ಮಹಾವಿಷ್ಣುವು ನೀಡುತ್ತಿರುವ ರಕ್ಷಣೆ, ವರಪ್ರಸಾದಕ್ಕಾಗಿ ಆತನಿಗೆ ಧನ್ಯವಾದ ಸಲ್ಲಿಸುವ ನಿಟ್ಟಿನಲ್ಲಿ ಎಲ್ಲಾ ರಾಜರು ಬ್ರಹ್ಮೋತ್ಸವದ ನಾಲ್ಕನೇ ದಿನ ಸರ್ವಭೂಪಾಲ ವಾಹನದ ರೂಪ ತಾಳುತ್ತಾರೆ ಎಂಬುದು ಪ್ರತೀತಿ.

ಕಾರ್ಯಕ್ರಮಗಳು ಇಂತಿವೆ:

ಉಂಜಲಸೇವಾ.....ರಾತ್ರಿ 7.00 ಗಂಟೆಯಿಂದ 8.00 ಗಂಟೆಯವರೆಗೆ
ಸರ್ವಭೂಪಾಲವಾಹನ.... ರಾತ್ರಿ 9.00 ಗಂಟೆಯಿಂದ 11.00 ಗಂಟೆಯವರೆಗೆ
ಸರ್ವದರ್ಶನ....... ಬೆಳಿಗ್ಗೆ 6.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ
ಸರ್ವದರ್ಶನ........ರಾತ್ರಿ 7.00ಗಂಟೆಯಿಂದ ಮಧ್ಯರಾತ್ರಿ 12.30 ಗಂಟೆಯವರೆಗೆ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Show comments