Webdunia - Bharat's app for daily news and videos

Install App

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

Webdunia
ಬುಧವಾರ, 15 ಆಗಸ್ಟ್ 2018 (07:57 IST)
ನವದೆಹಲಿ: ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ಮೋದಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದರು.

 ತಮ್ಮ ಭಾಷಣದ ಆರಂಭದಲ್ಲಿಯೇ  ಪ್ರಧಾನಿ ಮೋದಿ ಅತ್ಯಾಚಾರ ಪ್ರಕರಣದಲ್ಲಿ ಸಂಕಷ್ಟಕ್ಕೀಡಾದ ಮಹಿಳೆಯರು, ಮಳೆಯಿಂದ ದುರ್ಘಟನೆಗೆ ಒಳಗಾದವರಿಗೆ ತಮ್ಮ ಸಂತಾಪ ವ್ಯಕ್ತಪಡಿಸಿದರು.

ನಂತರ ದೇಶದ ವೀರ ಯೋಧರನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಗಮನಾರ್ಹ ಬದಲಾವಣೆ ತಂದಿದ್ದೇವೆ. ಇದೇ ವೇಗದಲ್ಲಿ ಹೋದರೆ ನಮ್ಮ ದೇಶ ಇನ್ನಷ್ಟು ಅಭಿವೃದ್ಧಿಯ ಗುರಿಗೆ ಹತ್ತಿರವಾಗಲಿದೆ ಎಂದರು.

ದೇಶದಲ್ಲಿ ಮೊಬೈಲ್ ತಯಾರಿಕಾ ಸಂಸ್ಥೆಗಳು ಹೆಚ್ಚಾಗಿವೆ. ಹಾಗೆಯೇ ಯುದ್ಧ ವಿಮಾನ ಖರೀದಿಯಲ್ಲಿ ನಾವು ಮುಂದಿದ್ದೇವೆ. ಶೌಚಾಲಯ ನಿರ್ಮಾಣ ಕಾರ್ಯದಲ್ಲಿ 100 ಶೇಕಡಾ ಯಶಸ್ಸು ಸಾಧಿಸಿದ್ದೇವೆ. ಗ್ರಾಮಗಳು ಆಪ್ಟಿಕಲ್ ಫೈಬರ್ ನೆಟ್ ವರ್ಕ್ ಕೇಂದ್ರಗಳಾಗಿವೆ ಎಂದಿದ್ದಾರೆ.

ಇನ್ನು ಜಿಎಸ್ ಟಿ ತೆರಿಗೆ ಜಾರಿಗೆ ತಂದಿದ್ದೇವೆ. ಇದಕ್ಕೆ ಸಹಕರಿಸಿದ ಸಣ್ಣ ವ್ಯಾಪಾರಿಗಳಿಗೆ ಧನ್ಯವಾದಗಳು. ಅಕ್ರಮ ಹಣ ಬಯಲಿಗೆ ಎಳೆದಿದ್ದೇವೆ. ಜನರ ಹಿತಕ್ಕಾಗಿ ಸಂಕಲ್ಪದೊಂದಿಗೆ ನಾವು ಹೊರಟಿದ್ದೇವೆ ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments