ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು – ಹೆಚ್.ಡಿ.ಕುಮಾರಸ್ವಾಮಿ ಭರವಸೆ

Webdunia
ಶುಕ್ರವಾರ, 13 ಏಪ್ರಿಲ್ 2018 (09:58 IST)
ಚಿತ್ರದುರ್ಗ : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.


ಜಿಡಿಎಸ್ ಪಕ್ಷದ ವತಿಯಿಂದ ಮೊಳಕಾಲ್ಮೂರು ಪಟ್ಟಣದ ಹೊರವಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಕಾಸಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,’ ರಾಜ್ಯದಲ್ಲಿ 58 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. ಆದರೆ ಬಿಜೆಪಿ ಕಾಂಗ್ರೆಸ್ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ. ರಾಜ್ಯದಲ್ಲಿ ರೈತರು 51 ಸಾವಿರ ಕೋಟಿಯಷ್ಟು ಹಣವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಮಾಡಿದ್ದಾರೆ, ಪ್ರಧಾನಿ ಮೋದಿ ಅವರು ರೈತರ ಸಾಲ ಮನ್ನಾ ಮಾಡುವ ಮನಸ್ಸು ಮಾಡುತ್ತಿಲ್ಲ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments