Webdunia - Bharat's app for daily news and videos

Install App

ವಿವಾದದ ನಡುವೆಯೇ ಆರ್ ಎಸ್ಎಸ್ ಸಮಾರಂಭಕ್ಕೆ ಆಗಮಿಸಿದ ಪ್ರಣಬ್ ಮುಖರ್ಜಿ

Webdunia
ಗುರುವಾರ, 7 ಜೂನ್ 2018 (08:35 IST)
ನವದೆಹಲಿ: ಕಾಂಗ್ರೆಸ್ ನಾಯಕರಿಂದ ತೀವ್ರ ಆಕ್ಷೇಪವಿದ್ದರೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರದಲ್ಲಿ ನಡೆಯಲಿರುವ ಆರ್‍ಎಸ್ಎಸ್‍ನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ.

ನಿನ್ನೆ ರಾತ್ರಿಯೇ ಪ್ರಣಬ್ ನಾಗ್ಪುರಕ್ಕೆ ಬಂದಿಳಿದಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಣಬ್ ಆರ್‍ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಪಕ್ಷದ ನಾಯಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸದಾ ಆರ್‍ಎಸ್ಎಸ್ ವಿರೋಧಿಯಾಗಿ ಹೇಳಿಕೆ ನೀಡುವ ಕಾಂಗ್ರೆಸ್ ಪಕ್ಷದ ನಾಯಕನೇ ಈ ಸಮಾರಂಭದಲ್ಲಿ ಭಾಗವಹಿಸಿದರೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ನಾಯಕರು ವಾದಿಸುತ್ತಿದ್ದಾರೆ.

ಹಾಗಿದ್ದರೂ ಪ್ರಣಬ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಅವರ ಭಾಷಣ ಹೇಗಿರಬಹುದು ಎಂಬ ಕುತೂಹಲ ಇದೀಗ ಎಲ್ಲರಲ್ಲಿ ಮನೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Viral Video, ಉಜ್ಜಯಿನಿ ಮುಹರಂ ಮೆರವಣಿಗೆ ವೇಳೆ ತಳ್ಳಾಟ, ಇಬ್ಬರು ಪೊಲೀಸರಿಗೆ ಗಾಯ

ಮುಂದಿನ ಸುದ್ದಿ
Show comments