Webdunia - Bharat's app for daily news and videos

Install App

ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ಪರಿಹಾರ !

Webdunia
ಶುಕ್ರವಾರ, 3 ಡಿಸೆಂಬರ್ 2021 (10:01 IST)
ಬೆಂಗಳೂರು : ಕೊರೊನಾದಿಂದ ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯ ಮೃತಪಟ್ಟರೆ 1 ಲಕ್ಷ ಪರಿಹಾರ ಎಂಬ ಸರ್ಕಾರದ ಆದೇಶದಲ್ಲಿ ಇದೀಗ ಪರಿಷ್ಕರಣೆ ಮಾಡಲಾಗಿದೆ.
ಈ ಹಿಂದೆ ಕುಟುಂಬದ ದುಡಿಯುವ ಸದಸ್ಯರಾಗಿದ್ದರೇ ಮಾತ್ರ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಇದೀಗ ಹಿಂದಿನ ಆದೇಶ ಬದಲಾಯಿಸಿ ಹೊಸ ಆದೇಶ ಹೊರಡಿಸಿದೆ. ಬಿಪಿಎಲ್ ಕುಟುಂಬದ ಯಾವುದೇ ಸದಸ್ಯ ಕೊರೊನಾದಿಂದ ಮೃತರಾಗಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ಪರಿಹಾರ ಕೊಡುವುದಾಗಿ ಹೊಸ ಆದೇಶ ಪ್ರಕಟ ಮಾಡಿದೆ.
ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗೆ ಯಾವುದೇ ವಯಸ್ಸಿನ ನಿಬಂಧನೆಯೂ ಇಲ್ಲ. ಮೃತರು ಬಿಪಿಎಲ್ ಕುಟುಂಬದ ಸದಸ್ಯರಾಗಿದ್ದರೆ, ಅವರ ಅರ್ಹ ಕಾನೂನು ಬದ್ಧ ವಾರಸುದಾರರಿಗೆ ಪರಿಹಾರ ನೀಡಲಾಗುವುದು ಎಂದು ತಿದ್ದುಪಡಿ ಆದೇಶದಲ್ಲಿ ರಾಜ್ಯ ಸರ್ಕಾರ ಉಲ್ಲೇಖ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments