ರಾಜ್ಯದಲ್ಲಿ H3N2 ವೈರಸ್ ಸ್ಫೋಟ !

Webdunia
ಗುರುವಾರ, 16 ಮಾರ್ಚ್ 2023 (06:17 IST)
ಬೆಂಗಳೂರು : ರಾಜ್ಯದಲ್ಲಿ ಹೆಚ್3ಎನ್2 ವೈರಸ್ ಆತಂಕ ಹೆಚ್ಚಾಗಿದೆ. ಕಳೆದ 82 ದಿನಗಳಲ್ಲಿ ಬರೋಬ್ಬರಿ 115 ಪ್ರಕರಣಗಳು ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಸೈಲೆಂಟ್ ವೈರಸ್ ಡೆಡ್ಲಿ ಅಟ್ಯಾಕ್ ಮಾಡಲಿದೆ ಎನ್ನುವ ಭೀತಿ ಕಾಡುತ್ತಿದೆ.

ಕೊರೊನಾ ಬಳಿಕ ಮತ್ತೆ ಹೆಚ್3ಎನ್2 ಎಂಬ ಹೊಸ ವೈರಸ್ ಜನರನ್ನು ನಡುಗಿಸುತ್ತಿದೆ. ಅತಿಯಾದ ಜ್ವರ, ಶೀತ, ಕೆಮ್ಮು, ಉಸಿರಾಟದ ಸಮಸ್ಯೆಯ ಲಕ್ಷಣಗಳನ್ನು ಹೊಂದಿರುವ ಈ ವೈರಸ್ ರಾಜ್ಯದ 21 ಜಿಲ್ಲೆಗಳಲ್ಲಿ ಸದ್ದಿಲ್ಲದೆ ಹರಡಿದೆ. ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಕೇವಲ 82 ದಿನಗಳಲ್ಲಿ ಬರೋಬ್ಬರಿ 115 ಪ್ರಕರಣಗಳು ದಾಖಲಾಗಿವೆ.

ಈ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿದ್ದು, ಬೆಂಗಳೂರು ಒಂದರಲ್ಲೇ 30 ಪ್ರಕರಣಗಳು ದಾಖಲಾಗಿವೆ. ನಗರದ ಮೂಲೆ ಮೂಲೆಗೂ ಈ ವೈರಸ್ ಹರಡಬಹುದೆಂಬ ಆತಂಕವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ. ಸೈಲೆಂಟ್ ಆಗಿಯೇ ಹರಡುತ್ತಿರುವ ಈ ವೈರಸ್ ಮುಂದಿನ ದಿನಗಳಲ್ಲಿ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments