Webdunia - Bharat's app for daily news and videos

Install App

120 ಕಿಮೀ ವೇಗ ಆದೇಶ ಅನೂರ್ಜಿತ ; ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ

Webdunia
ಬುಧವಾರ, 15 ಸೆಪ್ಟಂಬರ್ 2021 (08:47 IST)
ಚೆನ್ನೈ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಲಿಸುವ ವಾಹನಗಳ ಗರಿಷ್ಠ ವೇಗ ಮಿತಿಯನ್ನು ಗಂಟೆಗೆ 120 ಕಿ.ಮೀ. ಹೆಚ್ಚಿಸಿ ಕೇಂದ್ರ ಸರ್ಕಾರ, 2018ರಲ್ಲಿ ಜಾರಿಗೊಳಿಸಿದ್ದ ಮಾರ್ಗಸೂಚಿಯನ್ನು ಮದ್ರಾಸ್ ಹೈಕೋರ್ಟ್ ಅನೂರ್ಜಿತಗೊಳಿಸಿದೆ. ಜನರ ಸುರಕ್ಷತೆ ದೃಷ್ಟಿಯಲ್ಲಿ ವೇಗ ಮಿತಿ ಇಳಿಕೆ ಮಾಡುವಂತೆ ಸೂಚಿಸಿದೆ.
Photo Courtesy: Google

ನ್ಯಾ.ಎನ್.ಕಿರುಬಾಕರನ್ (ಸದ್ಯ ನಿವೃತ್ತಿಯಾಗಿದ್ದಾರೆ) ಮತ್ತು ನ್ಯಾ.ಟಿ.ವಿ.ತಮಿಳ್ಸೆಲ್ವಿ ಅವರನ್ನೊಳಗೊಂಡ ನ್ಯಾಯಪೀಠ ಇತ್ತೀಚೆಗೆ ಈ ಆದೇಶ ನೀಡಿದೆ.
ನ್ಯಾಯಪೀಠದ ಮುಂದೆ ಕೇಂದ್ರ ಆದೇಶ ಸಮರ್ಥಿಸಿಕೊಂಡಿತ್ತು. ಆಧುನಿಕ ವಾಹನಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಎಂಜಿನ್ಗಳನ್ನು ಅಳವಡಿಸಲಾಗಿದೆ. ಹೀಗಾಗಿ, 120 ಕಿ.ಮೀ. ವೇಗದಲ್ಲಿ ವಾಹನಗಳು ಸಾಗಬಹುದು ಎಂದು ಹೇಳಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಎಂಜಿನ್ಗಳ ಗುಣಮಟ್ಟ, ರಸ್ತೆಗಳ ಗುಣಮಟ್ಟ ಹೆಚ್ಚಾಗಿದ್ದರೂ, ಅನೇಕ ವಾಹನ ಮಾಲೀಕರು ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವುದೇ ಇಲ್ಲ. ಅದರ ಜೊತೆಗೆ, ವೇಗ ಮಿತಿ ಹೆಚ್ಚಿಸಿದರೆ ಮತ್ತಷ್ಟು ಅಪಘಾತಗಳಾಗಬಹುದು’ ಎಂಬ ಆತಂಕ ವ್ಯಕ್ತಪಡಿಸಿ, ಮಿತಿ ಪರಿಷ್ಕರಣೆಗೆ ಸೂಚಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ: ಆರ್ ಅಶೋಕ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments