Webdunia - Bharat's app for daily news and videos

Install App

ಕೇರಳದಲ್ಲಿಂದು ಕೊರೋನಾಗೆ 123 ಬಲಿ

Webdunia
ಭಾನುವಾರ, 3 ಅಕ್ಟೋಬರ್ 2021 (08:58 IST)
ತಿರುವನಂತಪುರಂ : ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ.

ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 96,835 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸದ್ಯ 1,41,155 ಸಕ್ರಿಯ ಪ್ರಕರಣಳಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ 14, 437 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 45, 40, 866ಕ್ಕೆ ಏರಿಕೆಯಾಗಿದೆ. 85 ಆರೋಗ್ಯ ಕಾರ್ಯಕರ್ತರು ಕೂಡಾ ಸೋಂಕಿಗೆ ತುತ್ತಾಗಿದ್ದಾರೆ.
17,308 ಸೋಂಕಿತರು ವಿವಿಧ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ ನಲ್ಲಿದ್ದು, 4,37, 864 ಮಂದಿ ಮೇಲೆ ವೈದ್ಯಕೀಯ ನಿಗಾ ಇಡಲಾಗಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments