Webdunia - Bharat's app for daily news and videos

Install App

ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

Webdunia
ಗುರುವಾರ, 2 ಡಿಸೆಂಬರ್ 2021 (08:14 IST)
ರಾಜ್ಯದಲ್ಲಿ ಶುಕ್ರವಾರ ಮತ್ತು  ಶನಿವಾರ ಮಳೆಯಾಗುವ  ಸಾಧ್ಯತೆಗಳಿವೆ. ಕಳೆದ 15 ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.
ಆದ್ರೆ ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿದ್ದಲ್ಲಿ ಮಳೆಯ ಪ್ರಮಾಣ ಕಡಿಮೆ. ಆದ್ರೆ ಈ ಅಕಾಲಿಕ ಮಳೆ ರೈತರಿಗೆ ಸಂಕಷ್ಟ ತಂದೊಡ್ಡುತ್ತಿದೆ. ಈಗ ಮತ್ತೆ ಗುಜರಾತ್, ಮಹಾರಾಷ್ಟ್ರ, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಇದರ ಜೊತೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಇರಲಿದ್ದು, ಚಳಿ ಸಹ ಹೆಚ್ಚಾಗಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ.
ರಾಜ್ಯದ ಜಿಲ್ಲಾವಾರು ಹವಾಮಾನ ವರದಿ
ಬೆಂಗಳೂರು 26-18, ಮೈಸೂರು 28-19, ಚಾಮರಾಜನಗರ 28-20, ರಾಮನಗರ 28-19, ಮಂಡ್ಯ 28-20, ಬೆಂಗಳೂರು ಗ್ರಾಮಾಂತರ 26-18, ಚಿಕ್ಕಬಳ್ಳಾಪುರ 25-16, ಕೋಲಾರ 26-17, ಹಾಸನ 27-16, ಚಿಕ್ಕಮಗಳೂರು 26-18‘, ದಾವಣಗೆರೆ 29-21, ಶಿವಮೊಗ್ಗ 28-21, ಕೊಡಗು 26-18, ತುಮಕೂರು 27-18
ಉಡುಪಿ 32-25, ಮಂಗಳೂರು 32-24, ಉತ್ತರ ಕನ್ನಡ 29-22, ಧಾರವಾಡ 31-24, ಹಾವೇರಿ 28-21, ಹುಬ್ಬಳ್ಳಿ 28-21, ಬೆಳಗಾವಿ 26-20, ಗದಗ 28-20, ಕೊಪ್ಪಳ 29-21, ವಿಜಯಪುರ 28-21, ಬಾಗಲಕೋಟ 29-21, ಕಲಬುರಗಿ 29-20, ಬೀದರ್ 27-18, ಯಾದಗಿರಿ 28-19, ರಾಯಚೂರ 29-20, ಬಳ್ಳಾರಿ 29-21

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments