ಇಂದು ಭಾರೀ ಹಿಮಪಾತದಿಂದ 20 ಮಂದಿ ನಾಪತ್ತೆ!

Webdunia
ಬುಧವಾರ, 5 ಅಕ್ಟೋಬರ್ 2022 (07:52 IST)
ಡೆಹ್ರಾಡೂನ್ : ಉತ್ತರಾಖಂಡದ ದ್ರೌಪದಿ ಕಾ ದಂಡಾ-2 ಶಿಖರದಲ್ಲಿ ಇಂದು ಭಾರೀ ಹಿಮಪಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪರ್ವತಾರೋಹಿಗಳು ಹಿಮದಲ್ಲಿ ಸಿಲುಕಿರುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ವರದಿಗಳ ಪ್ರಕಾರ ನಾಪತ್ತೆಯಾದವರು ಉತ್ತರ ಕಾಶಿಯ ನೆಹರೂ ಇನ್ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ನವರಾಗಿದ್ದಾರೆ. ಟ್ರೆಕ್ಕಿಂಗ್ ತೆರಳಿದ್ದ 40 ಜನರ ಗುಂಪಿನಲ್ಲಿ 22 ವಿದ್ಯಾರ್ಥಿಗಳು ಹಾಗೂ 7 ಮಂದಿ ಬೋಧಕರಿದ್ದರು.

ಹಿಮಪಾತ ಸಂಭವಿಸಿದಾಗ 29 ಮಂದಿ ಸಿಲುಕಿಕೊಂಡಿದ್ದರು. ಅವರಲ್ಲಿ 8 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರ ಪತ್ತೆಗೆ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಜಿಲ್ಲಾಡಳಿತ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸೇನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರ ಮುನಿಸು ತಣಿಸಲು ಹಿಜಾಬ್ ಮುಲಾಮು ಹಚ್ಚಿದ ಕಾಂಗ್ರೆಸ್: ಆರ್ ಅಶೋಕ್ ಆರೋಪ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಮುಂದಿನ ಸುದ್ದಿ
Show comments