Webdunia - Bharat's app for daily news and videos

Install App

ಶೀಘ್ರವೇ 2ನೇ ಬೂಸ್ಟರ್ ಡೋಸ್

Webdunia
ಮಂಗಳವಾರ, 27 ಡಿಸೆಂಬರ್ 2022 (10:44 IST)
ನವದೆಹಲಿ : ನೆರೆಯ ರಾಷ್ಟ್ರ ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಹಠಾತ್ತನೆ ಏರಿಕೆ ಕಾಣುತ್ತಿರುವುದರಿಂದ ಭಾರತದಲ್ಲಿ ಮತ್ತೊಂದು ಅಲೆಯ ಭೀತಿಯನ್ನು ಹುಟ್ಟುಹಾಕಿದೆ.
 
ಇದೀಗ ಕೇಂದ್ರ ಸರ್ಕಾರ ಕಟ್ಟುನಿಟ್ಟಾದ ಮಾರ್ಗಸೂಚಿಗಳು ಹಾಗೂ ಸಲಹೆಗಳನ್ನು ನೀಡುವ ಮೂಲಕ ಸೋಂಕು ಹರಡುವಿಕೆ ವಿರುದ್ಧ ಹೋರಾಡಲು ಸಜ್ಜಾಗಿದೆ.

ಭಾರತದಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟುವ ಪ್ರಯತ್ನದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತೀಯ ವೈದ್ಯಕೀಯ ಸಂಘದ ವೈದ್ಯರು ಹಾಗೂ ಆರೋಗ್ಯ ತಜ್ಞರೊಂದಿಗೆ ಸಭೆ ನಡೆಸಿದ್ದಾರೆ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments