ಶೀಘ್ರವೇ 2ನೇ ಬೂಸ್ಟರ್ ಡೋಸ್

Webdunia
ಮಂಗಳವಾರ, 27 ಡಿಸೆಂಬರ್ 2022 (10:44 IST)
ನವದೆಹಲಿ : ನೆರೆಯ ರಾಷ್ಟ್ರ ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಹಠಾತ್ತನೆ ಏರಿಕೆ ಕಾಣುತ್ತಿರುವುದರಿಂದ ಭಾರತದಲ್ಲಿ ಮತ್ತೊಂದು ಅಲೆಯ ಭೀತಿಯನ್ನು ಹುಟ್ಟುಹಾಕಿದೆ.
 
ಇದೀಗ ಕೇಂದ್ರ ಸರ್ಕಾರ ಕಟ್ಟುನಿಟ್ಟಾದ ಮಾರ್ಗಸೂಚಿಗಳು ಹಾಗೂ ಸಲಹೆಗಳನ್ನು ನೀಡುವ ಮೂಲಕ ಸೋಂಕು ಹರಡುವಿಕೆ ವಿರುದ್ಧ ಹೋರಾಡಲು ಸಜ್ಜಾಗಿದೆ.

ಭಾರತದಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟುವ ಪ್ರಯತ್ನದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತೀಯ ವೈದ್ಯಕೀಯ ಸಂಘದ ವೈದ್ಯರು ಹಾಗೂ ಆರೋಗ್ಯ ತಜ್ಞರೊಂದಿಗೆ ಸಭೆ ನಡೆಸಿದ್ದಾರೆ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಮುಂದಿನ ಸುದ್ದಿ
Show comments