ಬೆಳ್ಳಂಬೆಳಗ್ಗೆ 35 ಕಡೆ ಇಡಿ ದಾಳಿ!

Webdunia
ಶುಕ್ರವಾರ, 7 ಅಕ್ಟೋಬರ್ 2022 (13:23 IST)
ನವದೆಹಲಿ : ಜಾರಿ ನಿರ್ದೇಶನಾಲಯವು ಇಂದು ದೆಹಲಿ, ಪಂಜಾಬ್ ಮತ್ತು ಹೈದರಾಬಾದ್ನ 35 ಸ್ಥಳಗಳಲ್ಲಿ ದಾಳಿ ನಡೆಸಿದೆ.

ದೆಹಲಿ ಸರ್ಕಾರ ಹಿಂಪಡೆದ ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದೆ.

ಈ ರಾಜ್ಯಗಳಲ್ಲಿ ಮದ್ಯದ ಕಂಪನಿಗಳು, ವಿತರಕರು ಮತ್ತು ಪೂರೈಕೆ ಜಾಲಗಳಿಗೆ ಸಂಬಂಧಿಸಿದ ಆವರಣದಲ್ಲಿ ಶೋಧ ನಡೆಸಲಾಗುತ್ತಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರದ ದಾಳಿಯನ್ನು ಕೊಳಕು ರಾಜಕೀಯ ಎಂದು ವಾಗ್ದಾಳಿ ನಡೆಸಿದ್ದಾರೆ. 

500 ಕ್ಕೂ ಹೆಚ್ಚು ದಾಳಿಗಳು ನಡೆದಿವೆ. 3 ತಿಂಗಳಿನಿಂದ 300 ಕ್ಕೂ ಹೆಚ್ಚು ಸಿಬಿಐ, ಇಡಿ ಅಧಿಕಾರಿಗಳು 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಮನೀಶ್ ಸಿಸೋಡಿಯಾ ನಿವಾಸ, ಕಚೇರಿಗಳ ಮೇಲೂ ದಾಳಿ ನಡೆದವು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಲಿಸುತ್ತಿರುವ ಕಾರಿನ ಮೇಲೇ ಬಿತ್ತು ವಿಮಾನ: ಭಯಾನಕ ವಿಡಿಯೋ ಇಲ್ಲಿದೆ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಮುಂದಿನ ಸುದ್ದಿ
Show comments