Webdunia - Bharat's app for daily news and videos

Install App

ತಾಲೂಕಿನಾದ್ಯಂತ 4 ದಿನ ಹೆಚ್ಚುವರಿ ರಜೆ

Webdunia
ಶನಿವಾರ, 24 ಸೆಪ್ಟಂಬರ್ 2022 (07:53 IST)
ಮಂಗಳೂರು : ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನಾದ್ಯಂತ ಹೆಚ್ಚುವರಿ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸೆ.28 ರಿಂದ ಅಕ್ಟೋಬರ್ 16 ರವರೆಗೂ ರಜೆ ನೀಡುವಂತೆ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಂಗಳೂರು ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಫ್ರೌಡ ಶಾಲೆಗಳಿಗೆ ಹೆಚ್ಚುವರಿ ನಾಲ್ಕು ದಿನಗಳ ಕಾಲ ರಜೆ ಘೋಷಿಲಾಗಿದೆ.

ಹೆಚ್ಚುವರಿ ರಜೆಯನ್ನು ನವೆಂಬರ್ ತಿಂಗಳ ನಾಲ್ಕು ಶನಿವಾರ ಹಾಗೂ ಎರಡು ಭಾನುವಾರ ತರಗತಿ ನಡೆಸಲು ಸೂಚನೆ ನೀಡಲಾಗಿದೆ. 

ದಸರಾ ನಡೆಯಲಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾಕ್ಕಾಗಿ ಎಲ್ಲಾ ರೀತಿಯ ಸಕಲ ಸಿದ್ಧತೆಗಳು ನಡೆದಿದೆ. ಒಂಬತ್ತು ದಿನಗಳ ಕಾಲ ನವದುರ್ಗೆಯರ ಆರಾಧನೆ ಹಾಗೂ ದಸರಾಕ್ಕೆ ಸೆಪ್ಟೆಂಬರ್ 26 ರಂದು ಅದ್ಧೂರಿ ಚಾಲನೆ ದೊರೆಯಲಿದೆ. ದಸರಾಕ್ಕಾಗಿ ನಡೆಯಬೇಕಾದ ಸುಣ್ಣಬಣ್ಣ ಬಳಿಯುವುದು, ವಿದ್ಯುತ್ ದೀಪಾಲಂಕಾರ ಸೇರಿದಂತೆ ಇತರ ಅಲಂಕಾರ, ಸಿದ್ಧತೆಗಳು ಪೂರ್ಣಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments