Webdunia - Bharat's app for daily news and videos

Install App

ಕೆಮ್ಮಿನ ಸಿರಪ್‌ನಿಂದ ಗ್ಯಾಂಬಿಯಾದ 66 ಮಕ್ಕಳ ಸಾವು : WHO ಎಚ್ಚರಿಕೆ

Webdunia
ಗುರುವಾರ, 6 ಅಕ್ಟೋಬರ್ 2022 (07:39 IST)
ನವದೆಹಲಿ: ಭಾರತದಲ್ಲಿ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ 4 ಕೆಮ್ಮು ಹಾಗೂ ಶೀತದ ಸಿರಪ್ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ  ಬುಧವಾರ ಎಚ್ಚರಿಕೆ ನೀಡಿದೆ.

ಈ ಸಿರಪ್ಗಳು ಆಫ್ರಿಕಾ ಖಂಡದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಸಂಬಂಧಪಟ್ಟಿವೆ ಎಂದು ತಿಳಿಸಿದೆ.

ಈ ಸಿರಪ್ಗಳ ಮಾದರಿಗಳನ್ನು ಸಂಗ್ರಹಿಸಿ ಈಗಾಗಲೇ ಪ್ರಯೋಗಾಲಯಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದೆ. ಅವುಗಳ ವಿಶ್ಲೇಷಣೆಯಲ್ಲಿ ಹಾನಿಕಾರಕ ಅಂಶಗಳು ಒಳಗೊಂಡಿರುವುದು ಕಂಡುಬಂದಿರುವುದಾಗಿ ತಿಳಿಸಿದೆ.

4 ಉತ್ಪನ್ನಗಳ ಮಾದರಿಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದಾಗ ಅವು ಸ್ವೀಕಾರಾರ್ಹವಲ್ಲದ ಪ್ರಮಾಣದಲ್ಲಿ ಡೈಥಿಲೀನ್ ಗ್ಲೈಕೋಲ್ ಹಾಗೂ ಎಥಿಲೀನ್ ಗ್ಲೈಕೋಲ್ ಅನ್ನು ಮಾಲಿನ್ಯಕಾರಕಗಳಾಗಿ ಬಳಸಲಾಗಿದೆ ಎಂಬುದು ಖಚಿತವಾಗಿದೆ ಎಂದು ಡಬ್ಲ್ಯುಹೆಚ್ಒ ಎಚ್ಚರಿಕೆಯಲ್ಲಿ ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments