Webdunia - Bharat's app for daily news and videos

Install App

ಕೆಮ್ಮಿನ ಸಿರಪ್‌ನಿಂದ ಗ್ಯಾಂಬಿಯಾದ 66 ಮಕ್ಕಳ ಸಾವು : WHO ಎಚ್ಚರಿಕೆ

Webdunia
ಗುರುವಾರ, 6 ಅಕ್ಟೋಬರ್ 2022 (07:39 IST)
ನವದೆಹಲಿ: ಭಾರತದಲ್ಲಿ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ 4 ಕೆಮ್ಮು ಹಾಗೂ ಶೀತದ ಸಿರಪ್ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ  ಬುಧವಾರ ಎಚ್ಚರಿಕೆ ನೀಡಿದೆ.

ಈ ಸಿರಪ್ಗಳು ಆಫ್ರಿಕಾ ಖಂಡದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಸಂಬಂಧಪಟ್ಟಿವೆ ಎಂದು ತಿಳಿಸಿದೆ.

ಈ ಸಿರಪ್ಗಳ ಮಾದರಿಗಳನ್ನು ಸಂಗ್ರಹಿಸಿ ಈಗಾಗಲೇ ಪ್ರಯೋಗಾಲಯಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದೆ. ಅವುಗಳ ವಿಶ್ಲೇಷಣೆಯಲ್ಲಿ ಹಾನಿಕಾರಕ ಅಂಶಗಳು ಒಳಗೊಂಡಿರುವುದು ಕಂಡುಬಂದಿರುವುದಾಗಿ ತಿಳಿಸಿದೆ.

4 ಉತ್ಪನ್ನಗಳ ಮಾದರಿಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದಾಗ ಅವು ಸ್ವೀಕಾರಾರ್ಹವಲ್ಲದ ಪ್ರಮಾಣದಲ್ಲಿ ಡೈಥಿಲೀನ್ ಗ್ಲೈಕೋಲ್ ಹಾಗೂ ಎಥಿಲೀನ್ ಗ್ಲೈಕೋಲ್ ಅನ್ನು ಮಾಲಿನ್ಯಕಾರಕಗಳಾಗಿ ಬಳಸಲಾಗಿದೆ ಎಂಬುದು ಖಚಿತವಾಗಿದೆ ಎಂದು ಡಬ್ಲ್ಯುಹೆಚ್ಒ ಎಚ್ಚರಿಕೆಯಲ್ಲಿ ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments