Webdunia - Bharat's app for daily news and videos

Install App

ಸೆ.20ರಿಂದ ದ.ಕ.ಜಿಲ್ಲೆಯಲ್ಲಿ 6, 7ನೆ ಭೌತಿಕ ತರಗತಿಗಳು ಆರಂಭ

Webdunia
ಸೋಮವಾರ, 20 ಸೆಪ್ಟಂಬರ್ 2021 (07:53 IST)
ಮಂಗಳೂರು, ಸೆ.20 : ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಲೇ ಶಾಲೆಗಳ ಭೌತಿಕ ತರಗತಿ ಆರಂಭಿಸಲು ಮುಂದಾದ ಜಿಲ್ಲಾಡಳಿತಕ್ಕೆ ವಿದ್ಯಾರ್ಥಿಗಳು ಮತ್ತು ಹೆತ್ತವರು/ಪೋಷಕರಿಂದ ಸಕಾರಾತ್ಮಕ ಸ್ಪಂದನ ವ್ಯಕ್ತವಾಗಿದೆ.

ಸೆ.20ರಿಂದ 6 ಮತ್ತು 7ನೆ ತರಗತಿಗಳು ಆರಂಭವಾಗಲಿದೆ. ಅದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕ ವೃಂದ, ಎಸ್ಡಿಎಂಸಿ ಸಮಿತಿ, ಖಾಸಗಿ ಶಾಲೆಗಳ ಆಡಳಿ ಮಂಡಳಿಯು ಸಂಪೂರ್ಣ ಸಜ್ಜಾಗಿದೆ.
ಸೆ.20ರಂದು ದ.ಕ. ಜಿಲ್ಲೆಯಲ್ಲಿ 6 ಮತ್ತು 7ನೆ ತರಗತಿಯು ಬೆಳಗ್ಗೆ ನಡೆಯಲಿದೆ. ಜೊತೆಗೆ ಈಗಾಗಲೆ ಆರಂಭಗೊಂಡಿರುವ 9 ಮತ್ತು 10ನೆ ತರಗತಿಗಳು ಕೂಡ ಬೆಳಗ್ಗೆಯೇ ನಡೆಯಲಿದೆ. ಆದರೆ 8ನೆ ತರಗತಿಯು ಮಧ್ಯಾಹ್ನದ ಬಳಿಕ ತರಗತಿಗಳು ಆರಂಭವಾಗಿದೆ. ಕೆಲವು ಕಡೆ ಖಾಸಗಿ ಶಾಲೆಗಳಲ್ಲಿ 8ನೆ ತರಗತಿಯೂ ಬೆಳಗ್ಗೆ ನಡೆಸಲು ನಿರ್ಧರಿಸಲಾಗಿದೆ.
ದ.ಕ.ಜಿಲ್ಲೆಯಲ್ಲಿ ಶುಕ್ರವಾರದಿಂದಲೇ ಬಹುತೇಕ ಶಾಲೆಗಳಲ್ಲಿ 8,9,10ನೇ ತರಗತಿಗಳು ಆರಂಭವಾಗಿದೆ. ಕೆಲವು ಕಡೆ ಸೆ.20ರಿಂದ ಆರಂಭಗೊಳ್ಳಲಿದೆ. ಈಗಾಗಲೆ ಆರಂಭಗೊಂಡ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೌತಿಕ ತರಗತಿಗೆ ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದರೆ. ಪದವಿ, ಪಿಯು, 8,9,10ನೆ ತರಗತಿಗಳು ಈಗಾಗಲೆ ಆರಂಭಗೊಂಡಿದ್ದರೆ, 6,7ನೆ ತರಗತಿಗಳು ಸೋಮವಾರದಿಂದ ಪ್ರಾರಂಭಗೊಳ್ಳಲಿದೆ.
ಪದವಿಯಲ್ಲಿ ವಿದ್ಯಾರ್ಥಿಗಳ ಭೌತಿಕ ತರಗತಿಗೆ ಶೇ.80ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರೆ, ಪ್ರಥಮ ಪಿಯುಗೆ 7,402 ಮತ್ತು ದ್ವಿತೀಯ ಪಿಯುಗೆ 13,178 ವಿದ್ಯಾರ್ಥಿಗಳ ಹಾಜರಾತಿ ಕಾಣಿಸಿಕೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments