Webdunia - Bharat's app for daily news and videos

Install App

ಹಿಜಬ್ ಹೋರಾಟದಲ್ಲಿ ಪೊಲೀಸರ ಗುಂಡಿಗೆ 8 ಮಂದಿ ಬಲಿ!

Webdunia
ಗುರುವಾರ, 22 ಸೆಪ್ಟಂಬರ್ 2022 (08:23 IST)
ತೆಹ್ರಾನ್ : ಕಟ್ಟರ್ವಾದಿ ಮುಸ್ಲಿಮ್ ದೇಶ ಇರಾನ್ನಲ್ಲಿ ಇದೀಗ ಕ್ರಾಂತಿಯೊಂದು ನಡೆಯುತ್ತಿದೆ. ಮಹ್ಸಾ ಅಮಿನಿ ಲಾಕಪ್ ಡೆತ್ ನಂತರ ಹಿಜಬ್ ವಿರುದ್ಧ ಸಿಡಿದಿರುವ ಮಹಿಳಾ ಲೋಕ ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

ಸತತ ಆರನೇ ದಿನ ಇರಾನ್ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರ ಸಾವಿರ ಮಂದಿ ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ.

ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ. ಹಿಜಬ್ ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಯುದ್ಧ ಭೂಮಿಯಲ್ಲಿ ಹುಟ್ಟಿದವರು. ಬನ್ನಿ ನಮ್ಮನ್ನು ಎದುರಿಸಿ ಎಂದು ಸರ್ಕಾರಕ್ಕೆ ಸವಾಲು ಹಾಕುತ್ತಿದ್ದಾರೆ.

ಪ್ರತಿಭಟನೆ ದಮನಿಸಲು ರೈಸಿ ಸರ್ಕಾರ ಬಲಪ್ರಯೋಗ ಮಾಡುತ್ತಿದೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಈವರೆಗೂ ಪೊಲೀಸರ ಗುಂಡಿಗೆ ದೇಶದ ವಿವಿಧೆಡೆ 8 ಮಂದಿ ಬಲಿ ಆಗಿದ್ದಾರೆ. ಪ್ರತಿಭಟನಾಕಾರರು ಮಾತ್ರ ಹಿಂದೆ ಸರಿಯಲು ಸಿದ್ಧರಿಲ್ಲ. ಇದು ಇರಾನ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments