Webdunia - Bharat's app for daily news and videos

Install App

ದಡಾರದಿಂದ 8 ತಿಂಗಳ ಮಗು ಸಾವು: ಸಾವಿನ ಸಂಖ್ಯೆ 12 ಕ್ಕೆ ಏರಿಕೆ!

Webdunia
ಗುರುವಾರ, 24 ನವೆಂಬರ್ 2022 (06:33 IST)
ಮುಂಬೈ : ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಬುಧವಾರ 8 ತಿಂಗಳ ಮಗು ದಡಾರದಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 12 ಕ್ಕೆ ಏರಿಕೆಯಾಗಿದೆ.
 
ನೆರೆ ರಾಜ್ಯದಲ್ಲಿ ದಡಾರದಿಂದ ಸಾವುಗಳಾಗುತ್ತಿದ್ದು, ಕರ್ನಾಟಕದಲ್ಲಿ ಆತಂಕ ಮೂಡಿಸಿದೆ. ದಿನದ ಹಿಂದೆಯಷ್ಟೇ ಒಂದು ವರ್ಷದ ಮಗು ಸಾವನ್ನಪ್ಪಿತ್ತು ಎಂದು ನಗರದ ನಾಗರಿಕ ಸಂಸ್ಥೆ ತಿಳಿಸಿದೆ.

ಮಹಾರಾಷ್ಟ್ರ ಆರೋಗ್ಯ ಸಚಿವ ಡಾ. ತಾನಾಜಿ ಸಾವಂತ್ ಮಂಗಳವಾರ ದಕ್ಷಿಣ ಮುಂಬೈನ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ದಡಾರ ಕುರಿತು ಮಾಹಿತಿ ಪಡೆದರು.

ದಡಾರ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ಮುಂಜಾಗ್ರತೆ ಕುರಿತು ಅರಿವು ಮೂಡಿಸಲಿವೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments