Webdunia - Bharat's app for daily news and videos

Install App

9 ಲಕ್ಷ ರು. ರಕ್ಷಿಸಲು 9 ತಾಸು ಬಸ್ ಮೇಲೆ ಕುಳಿತರು!

Webdunia
ಬುಧವಾರ, 28 ಜುಲೈ 2021 (09:07 IST)
ಮುಂಬೈ(ಜು.28): ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂಣ್ ನಗರದಲ್ಲಿ ಕಳೆದ ಗುರುವಾರ ಉಂಟಾದ ಪ್ರವಾಹದಿಂದಾಗಿ ಮುಂಬೈ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಮತ್ತು ಅವರ ಸಿಬ್ಬಂದಿ 9 ಗಂಟೆಗಳ ಕಾಲ, ಸಂಸ್ಥೆಯ 9 ಲಕ್ಷ ಹಣ ಉಳಿಸಲು ಬಸ್ಸಿನ ಮೇಲೆ ಹತ್ತಿ ಕುಳಿತಿದ್ದ ಘಟನೆ ನಡೆದಿದೆ.

* ಮಹಾರಾಷ್ಟ್ರ ಪ್ರವಾಹದ ವೇಳೆ ಡಿಪೋ ಮ್ಯಾನೇಜರ್
* 9 ಲಕ್ಷ ರು. ನೊಂದಿಗೆ ಬಸ್ ಟಾಪ್ ಮೇಲೆ ‘ಜೀವನ’
* ಎನ್ಡಿಆರ್ಎಫ್ ಸಿಬ್ಬಂದಿಯಿಂದ ಕೊನೆಗೆ ರಕ್ಷಣೆ
‘ಅಂದು ನಸುಕಿನ 4.30 ಗಂಟೆ. ಇಡೀ ಡಿಪೋ ನೀರಿನಿಂದ ಮುಳುಗಿ ಹೋಗಿತ್ತು. ಬಸ್ ಟಿಕೆಟ್ನಿಂದ ಸಂಗ್ರಹವಾಗಿದ್ದ 9 ಲಕ್ಷ ರು. ಡಿಪೋದಲ್ಲೇ ಇತ್ತು. ರಕ್ಷಣೆಗೆ ಬೇರಾವ ಸ್ಥಳವೂ ಲಭಿಸಲಿಲ್ಲ. ಬದುಕಲು ಹಾಗೂ ಹಣ ರಕ್ಷಿಸಲು ಅರ್ಧ ಮುಳುಗಿದ್ದ ಬಸ್ಸನ್ನು ಹತ್ತಿ ಕುಳಿತುಕೊಂಡೆವು’ ಎಂದು ರತ್ನಗಿರಿ ಡಿಪೋ ಮ್ಯಾನೇಜರ್ ರಣಜಿತ್ ರಾಜೆ ಹೇಳಿದರು.
‘ಕೇಂದ್ರ ವಿಪತ್ತು ನಿರ್ವಹಣಾ ದಳ ಬಂದು ರಕ್ಷಿಸುವವರೆಗೂ ಭಯದಲ್ಲೇ ಕಾಲ ಕಳೆಯುವಂತಾಗಿತ್ತು. ನೀರಿನ ಹರಿವು ತುಂಬಾ ಹೆಚ್ಚಾಗಿತ್ತು. ಯಾವ ಕ್ಷಣದಲ್ಲಾದರೂ ಬಸ್ಸು ಮಗುಚಿ ಬೀಳಬಹುದು ಎಂಬ ಭಯ ಕಾಡುತ್ತಿತ್ತು. 9 ತಾಸಿನ ಬಳಿಕ ಎನ್ಡಿಆರ್ಎಫ್ ಸಿಬ್ಬಂದಿ ನಮ್ಮನ್ನು ರಕ್ಷಿಸಿದರು’ ಎಂದು ಅವರು ವಿವರಿಸಿದರು.
‘ಅಣೆಕಟ್ಟಿನಿಂದ ನೀರು ಹೊರಬಿಟ್ಟಿದ್ದೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣವಾಯಿತು’ ಎಂದು ಅವರು ನುಡಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments