Webdunia - Bharat's app for daily news and videos

Install App

ಯಾತ್ರಾರ್ಥಿಗಳಿಗೆ ಬಂಪರ್ ಆಫರ್!

Webdunia
ಶನಿವಾರ, 23 ಜುಲೈ 2022 (09:17 IST)
ತಿರುವನಂತಪುರಂ : ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್ ಸಿಕ್ಕಿದ್ದು, ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ ನೀಡಲಾಗುವುದು ಎಂದು ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಮಾಹಿತಿ ನೀಡಿದ್ದಾರೆ.

ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಈ ಕುರಿತು ಮಾತನಾಡಿದ್ದು, ತೀರ್ಥಯಾತ್ರಾ ಕಾಲದಲ್ಲಿ ಶಬರಿಮಲೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಭಾರತೀಯ ರೈಲ್ವೆಯ ಭಾರತ್ ಗೌರವ್ ರೈಲುಗಳು ಚೆನ್ನೈನಿಂದ ಕೇರಳದ ಕೊಟ್ಟಾಯಂನ ಚಿಂಗವನಂ ರೈಲು ನಿಲ್ದಾಣಕ್ಕೆ ಸೇವೆಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.

ಭಾರತೀಯ ದಕ್ಷಿಣ ರೈಲ್ವೇ ವಲಯದಿಂದ ಏರ್ಪಡಿಸಲಾಗುವ ರೈಲು ಸೇವೆಗಳು ಆಗಸ್ಟ್ 18, ಸೆಪ್ಟೆಂಬರ್ 17, ಅಕ್ಟೋಬರ್ 20, ನವೆಂಬರ್ 17, ಡಿಸೆಂಬರ್ 1 ಮತ್ತು 15 ರಂದು ಚಾಲ್ತಿಯಲ್ಲಿ ಇರುತ್ತೆ. ಭಾರತ್ ಗೌರವ್ ರೈಲಿನ ದರವು ತತ್ಕಾಲ್ ಟಿಕೆಟ್ಗಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments