Webdunia - Bharat's app for daily news and videos

Install App

ಬೆಕ್ಕಿಗೂ ಸಂತಾನಹರಣ ಚಿಕಿತ್ಸೆ ಮಾಡಲು ಮನವಿ!

Webdunia
ಬುಧವಾರ, 11 ಜನವರಿ 2023 (10:37 IST)
ಬೆಂಗಳೂರು : ಇಷ್ಟು ದಿನ ಬೆಂಗಳೂರಿನ ಏರಿಯಾಗಳಲ್ಲಿ ಬೀದಿ ನಾಯಿ ಕಾಟದ ಬಗ್ಗೆ ಬಿಬಿಎಂಪಿಗೆ ದೂರು ದಾಖಲಾಗುತ್ತಿತ್ತು. ಆದರೆ ಈ ಬಾರಿ ಬೆಕ್ಕುಗಳ ವಿರುದ್ಧ ಸ್ಥಳೀಯ ನಿವಾಸಿಗಳು ದೂರು ನೀಡಿದ್ದು, ಬೆಕ್ಕಿನ ಕಾಟಕ್ಕೆ ಬೇಸತ್ತಿರೋ ಸ್ಥಳೀಯರು ದಯಾಮಾಡಿ ಬೆಕ್ಕುಗಳಿಗೂ ನಾಯಿಗಳಂತೆ ಸಂತನಾಹರಣ ಚಿಕಿತ್ಸೆ ಮಾಡುವಂತೆ ಮನವಿ ಮಾಡಿದ್ದಾರೆ.

ಹೌದು. ಬೆಂಗಳೂರಿನ ವಾರ್ಡ್ ನಂಬರ್ 5 ನ್ಯಾಯಾಂಗ ಬಡಾವಣೆಯಲ್ಲಿ ಇತ್ತೀಚಿನ ಕೆಲ ದಿನಗಳಿಂದ ಬೆಕ್ಕುಗಳ ಹಾವಳಿ ಜಾಸ್ತಿಯಾಗಿದಯಂತೆ. ಬೆಕ್ಕುಗಳು ಪ್ರತಿ ಆರು ತಿಂಗಳಿಗೊಮ್ಮೆ ಮರಿಗಳನ್ನು ಹಾಕಲಿದ್ದು, ಚಿಕ್ಕ ಮರಿಗಳಿಂದ ದೊಡ್ಡ ದೊಡ್ಡ ಬೆಕ್ಕುಗಳವರೆಗೂ ಪ್ರತಿನಿತ್ಯ ಇಲ್ಲಿನ ಜನರಿಗೆ ಕಿರಿಕಿರಿ ಉಂಟುಮಾಡುತ್ತಿವೆ ಅಂತಾ ಪಾಲಿಕೆಗೆ ದೂರು ನೀಡಿದ್ದಾರೆ.

ಇಲ್ಲಿನ ಮನೆಗಳಲ್ಲಿ ಯಾರೋ ಸಾಕಿ ಬಿಟ್ಟ ಬೆಕ್ಕುಗಳು ಬಂದು ಸೇರಿಕೊಳ್ಳುತ್ತಿದ್ದು, ಎಲ್ಲೆಂದರಲ್ಲಿ 6 ತಿಂಗಳಿಗೊಮ್ಮೆ ಮರಿಗಳನ್ನ ಹಾಕುತ್ತೀವೆ ಅನ್ನೋದೆ ಈ ಭಾಗದ ಜನರಿಗೆ ದೊಡ್ಡ ತಲೆನೋವಾಗಿದೆ.

ಕೆಲವೊಮ್ಮೆ ಕಿಟಕಿ ಒಳಗಡೆಯಿಂದ ನುಗ್ಗುವ ಬೆಕ್ಕುಗಳು ಮಂಚದ ಕೆಳಗೆ ಮರಿ ಹಾಕಿವೆ. ಕೆಲವು ಬೆಕ್ಕುಗಳಂತೂ ರೌಡಿಸಂ ಕೂಡ ತೋರಿಸುತ್ತ ಅಂತೆ. ಈಗೆಲ್ಲ ಸಾಲು ಸಾಲು ದೂರಗಳನ್ನ ಪಾಲಿಕೆಗೆ ಈ ಭಾಗದ ಜನ ಸಲ್ಲಿಸಿದ್ದು, ದಯಾಮಾಡಿ ಈ ಭಾಗದಲ್ಲಿರುವ ಬೆಕ್ಕುಗಳಿಗೆ ವಯಸ್ಸಿನ ಆಧಾರದ ಮೇಲೆ ಸಂತಾನಹರಣ ಚಿಕಿತ್ಸೆ ಮಾಡಿ ಅಂತಾ ಮನವಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments