ಹಿಜಬ್ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ !

Webdunia
ಶುಕ್ರವಾರ, 11 ಫೆಬ್ರವರಿ 2022 (06:09 IST)
ಬೆಂಗಳೂರು : ರಾಜ್ಯದಲ್ಲಿ ಹಿಜಬ್-ಕೇಸರಿ ಫೈಟ್ಗೆ ಹೈಕೋರ್ಟ್ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ.

ಇವತ್ತು ಎರಡೂವರೆ ಗಂಟೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ, ಮುಂದಿನ ಮುಂದಿನ ಆದೇಶ ನೀಡುವವರೆಗೆ ಕಾಲೇಜು ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಬಳಸಬಾರದೆಂದು ಸೂಚನೆ ನೀಡಿದೆ.

ಇಂದು ಹಿಜಬ್ ವಿವಾದಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನಿಸಾ ಅವರ ತ್ರಿಸದಸ್ಯ ಪೀಠ ಐದು ಅರ್ಜಿಗಳ ವಿಚಾರಣೆ ನಡೆಸಿತು.

ಹೈಕೋರ್ಟ್ ಸೂಚನೆ ಅನ್ವಯ, ಹಿಜಬ್ ಅಥವಾ ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ. ಸದ್ಯಕ್ಕೆ ಯಥಾಸ್ಥಿತಿ ಕಾಪಾಡಲು ಕೋರ್ಟ್ ಸೂಚಿಸಿದ್ದು, ಸಮವಸ್ತ್ರ ಧರಿಸಿಯೇ ಕಾಲೇಜಿಗೆ ಹಾಜರಾಗಬೇಕಿದೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆ-ಕಾಲೇಜು ಪುನಾರಂಭ ಮಾಡುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿದೆ.

ಇದು ಅಂತಿಮ ಆದೇಶವಲ್ಲ ಅಂತ ಕೋರ್ಟ್ ಸ್ಪಷ್ಟಪಡಿಸಿದ್ದು, ಸೋಮವಾರದಿಂದ ಪ್ರತಿನಿತ್ಯ ವಿಚಾರಣೆ ನಡೆಸಿ ಆದೇಶ ನೀಡುವುದಾಗಿಯೂ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮೋದಿ ಸರ್ಕಾರದ ಮೂಲ ತತ್ವಗಳೇ ಅಸತ್ಯ ಮತ್ತು ಹಿಂಸೆ: ರಾಹುಲ್ ಗಾಂಧಿ

ಎಚ್‌ಡಿ ದೇವೇಗೌಡರ ಪ್ರತಿ ಏಳು ಬೀಳುವಿನಲ್ಲಿ ಜತೆಗಿದ್ದ ಪತ್ನಿ ಚೆನ್ನಮ್ಮ ಇನ್ನಿಲ್ಲ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

8 ವರ್ಷ ಸಾಕಿದ ಮಗುವನ್ನು ಪತ್ನಿಗೆ ಒಪ್ಪಿಸಿದ ಕೋರ್ಟ್: ನಗುಮೊಗದ ಈ ಕಂಡಕ್ಟರ್ ಈಗ ಜೀವಂತವಾಗಿಲ್ಲ Video

ಮುಂದಿನ ಸುದ್ದಿ
Show comments