ಉತ್ತರಾಖಂಡದ ಜೈಲಿನಿಂದ ವಿಶಿಷ್ಟ ರೀತಿಯ ಆಫರ್!

Webdunia
ಗುರುವಾರ, 29 ಸೆಪ್ಟಂಬರ್ 2022 (08:32 IST)
ಡೆಹ್ರಾಡೂನ್ : ಕೇವಲ 500 ರೂ.ಗಳನ್ನು ನೀಡಿದರೆ ಒಂದು ರಾತ್ರಿ ಜೈಲಿನಲ್ಲಿ ಕೈದಿಗಳಂತೆ ಇರಲು ಉತ್ತರಾಖಂಡದ ಜೈಲು ಆಡಳಿತವು ವಿಶಿಷ್ಟ ರೀತಿಯ ಆಫರ್ ನೀಡಿದೆ.
 
ಕೆಲವರಿಗೆ ಜ್ಯೋತಿಷ್ಯ ಕೇಳುವ ರೂಢಿ ಇರುತ್ತೆ. ಕೆಲವೊಮ್ಮೆ ಜ್ಯೋತಿಷಿಗಳು ಬಂಧನದ ಭೀತಿ ಇದೆ ಎಂದು ಹೇಳುತ್ತಾರೆ. ಇದರಿಂದಾಗಿ ಪರಿಹಾರಕ್ಕಾಗಿ ಅನೇಕ ರೀತಿಯ ಖರ್ಚನ್ನು ಮಾಡುತ್ತಾರೆ.

ಹೋಮ, ಹವನವನ್ನು ಮಾಡುತ್ತಾರೆ. ಆದರೆ ಉತ್ತರ ಖಂಡದ ಹಲ್ದ್ವಾನಿ ಆಡಳಿತವು ಈ ರೀತಿ ತೊಂದರೆ ಅನುಭವಿಸುವವರಿಗೆಂದೇ ಅಥವಾ ವಿಚಿತ್ರ ಆಸೆ ಹೊಂದಿದವರಿಗೆ ಅದನ್ನು ತೀರಿಸಲು ಅನುವು ಮಾಡಿಕೊಟ್ಟಿದೆ.

ಹಲ್ದ್ವಾನಿ ಜೈಲನ್ನು 1903ರಲ್ಲಿ ನಿರ್ಮಿಸಲಾಗಿದೆ. ಹಿರಿಯ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಜೈಲಿನಲ್ಲಿ ಉಳಿದುಕೊಳ್ಳಬಹುದು. ಕೈದಿಗಳು ಧರಿಸುವಂತಹ ಬಟ್ಟೆ ಹಾಗೂ ಕಾರಾಗೃಹದಲ್ಲಿ ನೀಡುವ ಊಟವನ್ನು ನೀಡಲಾಗುತ್ತದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments