Webdunia - Bharat's app for daily news and videos

Install App

ಉತ್ತರಾಖಂಡದ ಜೈಲಿನಿಂದ ವಿಶಿಷ್ಟ ರೀತಿಯ ಆಫರ್!

Webdunia
ಗುರುವಾರ, 29 ಸೆಪ್ಟಂಬರ್ 2022 (08:32 IST)
ಡೆಹ್ರಾಡೂನ್ : ಕೇವಲ 500 ರೂ.ಗಳನ್ನು ನೀಡಿದರೆ ಒಂದು ರಾತ್ರಿ ಜೈಲಿನಲ್ಲಿ ಕೈದಿಗಳಂತೆ ಇರಲು ಉತ್ತರಾಖಂಡದ ಜೈಲು ಆಡಳಿತವು ವಿಶಿಷ್ಟ ರೀತಿಯ ಆಫರ್ ನೀಡಿದೆ.
 
ಕೆಲವರಿಗೆ ಜ್ಯೋತಿಷ್ಯ ಕೇಳುವ ರೂಢಿ ಇರುತ್ತೆ. ಕೆಲವೊಮ್ಮೆ ಜ್ಯೋತಿಷಿಗಳು ಬಂಧನದ ಭೀತಿ ಇದೆ ಎಂದು ಹೇಳುತ್ತಾರೆ. ಇದರಿಂದಾಗಿ ಪರಿಹಾರಕ್ಕಾಗಿ ಅನೇಕ ರೀತಿಯ ಖರ್ಚನ್ನು ಮಾಡುತ್ತಾರೆ.

ಹೋಮ, ಹವನವನ್ನು ಮಾಡುತ್ತಾರೆ. ಆದರೆ ಉತ್ತರ ಖಂಡದ ಹಲ್ದ್ವಾನಿ ಆಡಳಿತವು ಈ ರೀತಿ ತೊಂದರೆ ಅನುಭವಿಸುವವರಿಗೆಂದೇ ಅಥವಾ ವಿಚಿತ್ರ ಆಸೆ ಹೊಂದಿದವರಿಗೆ ಅದನ್ನು ತೀರಿಸಲು ಅನುವು ಮಾಡಿಕೊಟ್ಟಿದೆ.

ಹಲ್ದ್ವಾನಿ ಜೈಲನ್ನು 1903ರಲ್ಲಿ ನಿರ್ಮಿಸಲಾಗಿದೆ. ಹಿರಿಯ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಜೈಲಿನಲ್ಲಿ ಉಳಿದುಕೊಳ್ಳಬಹುದು. ಕೈದಿಗಳು ಧರಿಸುವಂತಹ ಬಟ್ಟೆ ಹಾಗೂ ಕಾರಾಗೃಹದಲ್ಲಿ ನೀಡುವ ಊಟವನ್ನು ನೀಡಲಾಗುತ್ತದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments