ಉತ್ತರಾಖಂಡದ ಜೈಲಿನಿಂದ ವಿಶಿಷ್ಟ ರೀತಿಯ ಆಫರ್!

Webdunia
ಗುರುವಾರ, 29 ಸೆಪ್ಟಂಬರ್ 2022 (08:32 IST)
ಡೆಹ್ರಾಡೂನ್ : ಕೇವಲ 500 ರೂ.ಗಳನ್ನು ನೀಡಿದರೆ ಒಂದು ರಾತ್ರಿ ಜೈಲಿನಲ್ಲಿ ಕೈದಿಗಳಂತೆ ಇರಲು ಉತ್ತರಾಖಂಡದ ಜೈಲು ಆಡಳಿತವು ವಿಶಿಷ್ಟ ರೀತಿಯ ಆಫರ್ ನೀಡಿದೆ.
 
ಕೆಲವರಿಗೆ ಜ್ಯೋತಿಷ್ಯ ಕೇಳುವ ರೂಢಿ ಇರುತ್ತೆ. ಕೆಲವೊಮ್ಮೆ ಜ್ಯೋತಿಷಿಗಳು ಬಂಧನದ ಭೀತಿ ಇದೆ ಎಂದು ಹೇಳುತ್ತಾರೆ. ಇದರಿಂದಾಗಿ ಪರಿಹಾರಕ್ಕಾಗಿ ಅನೇಕ ರೀತಿಯ ಖರ್ಚನ್ನು ಮಾಡುತ್ತಾರೆ.

ಹೋಮ, ಹವನವನ್ನು ಮಾಡುತ್ತಾರೆ. ಆದರೆ ಉತ್ತರ ಖಂಡದ ಹಲ್ದ್ವಾನಿ ಆಡಳಿತವು ಈ ರೀತಿ ತೊಂದರೆ ಅನುಭವಿಸುವವರಿಗೆಂದೇ ಅಥವಾ ವಿಚಿತ್ರ ಆಸೆ ಹೊಂದಿದವರಿಗೆ ಅದನ್ನು ತೀರಿಸಲು ಅನುವು ಮಾಡಿಕೊಟ್ಟಿದೆ.

ಹಲ್ದ್ವಾನಿ ಜೈಲನ್ನು 1903ರಲ್ಲಿ ನಿರ್ಮಿಸಲಾಗಿದೆ. ಹಿರಿಯ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಜೈಲಿನಲ್ಲಿ ಉಳಿದುಕೊಳ್ಳಬಹುದು. ಕೈದಿಗಳು ಧರಿಸುವಂತಹ ಬಟ್ಟೆ ಹಾಗೂ ಕಾರಾಗೃಹದಲ್ಲಿ ನೀಡುವ ಊಟವನ್ನು ನೀಡಲಾಗುತ್ತದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲೆಲ್ಲೊ ಕೈ ಹಾಕ್ತೀಯಾ... ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ವಿದ್ಯಾರ್ಥಿಯ ಸಹನೆ ಕಟ್ಟೆಯೊಡೆದಾಗ ಏನಾಯ್ತು Video

ಮೋದಿ ಜೀ ಫೋನ್ ಮಾಡಿದ್ದಾರೆ ಎಂದು ಪ್ರಾಂಕ್ ಮಾಡಿದ್ರೂ ನಿಜ ಎಂದು ನಂಬಿದ ಅಜ್ಜಿ: ಮುಗ್ಧ ಮಾತು ಕೇಳಿ Video

ಮೋದಿ ಮಾಸ್ಟರ್ ಸ್ಟ್ರೋಕ್... ಪರೀಕ್ಷೆ ವ್ಯವಸ್ಥೆ ಸುಧಾರಣೆಗೆ ಟಾಸ್ಕ್ ಫೋರ್ಸ್ ನಲ್ಲಿರುವವರು ಎಂಥಾ ದಿಗ್ಗಜರು ಗೊತ್ತಾ

ಓಲಾ, ಉಬರ್ ಆಪ್ ನಲ್ಲಿ ತೋರಿಸುವ ನಂಬರ್ ಬೇರೆ, ಆಟೋದಲ್ಲಿ ಇರೋದೇ ಬೇರೆ ಅಂದರೆ ಹುಷಾರ್: ಪೊಲೀಸರ ಎಚ್ಚರಿಕೆ ಗಮನಿಸಿ

ಡಿಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಜೊತೆ ಸಚಿವರ ಪಟ್ಟಿ ಅಂತಿಮಗೊಳಿಸಲು ಬರಲ್ಲ ಎಂದಿದ್ದೇಕೆ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments