Webdunia - Bharat's app for daily news and videos

Install App

ಸಾಕಿದ ನಾಯಿಗಳಿಗಾಗಿ ಜೀವದ ಹಂಗನ್ನೇ ತೊರೆದ ಕೇರಳದ ಮಹಿಳೆ

Webdunia
ಭಾನುವಾರ, 19 ಆಗಸ್ಟ್ 2018 (07:16 IST)
ಕೇರಳ : ಕೇರಳದ ಮಹಾಮಳೆಯಿಂದ ಉಂಟಾದ ಪ್ರವಾಹಕ್ಕೆ ಸಿಲುಕಿ ನೂರಾರು ಜನರು ಮೃತಪಟ್ಟಿದ್ದಾರೆ. ಬದುಕುಳಿದವರು ಜೀವ ಉಳಿದರೆ ಸಾಕಪ್ಪ ಎಂದು ಪರಾದುತ್ತಿರುವಾಗ ಕೇರಳದ ತ್ರಿಶೂರ್ ನ ಮಹಿಳೆಯೊಬ್ಬರು ತಾನು ಸಾಕಿದ ನಾಯಿಗಳಿಗಾಗಿ ಜೀವದ ಹಂಗನ್ನೇ ತೊರೆದಿದ್ದಾರೆ.


ಹೌದು ಕೇರಳದ ಮಹಾಮಳೆಯಿಂದ ಉಂಟಾದ ಪ್ರವಾಹಕ್ಕೆ ಸಿಲುಕಿ ನೂರಾರು ಜನರು ಮೃತಪಟ್ಟಿದ್ದಾರೆ. ಅಲ್ಲಿ ರಕ್ಷಣಾ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ಈ ವೇಳೆ ಕೇರಳದ ತ್ರಿಶೂರ್ ನಲ್ಲಿ ಬರೋಬ್ಬರಿ 25 ಶ್ವಾನಗಳೊಂದಿಗೆ ವಾಸವಾಗಿದ್ದ ಸುನೀತಾ ಎಂಬ ಮಹಿಳೆ ತಾನು ಸಾಕಿರುವ ನಾಯಿಗಳನ್ನು ಬಿಟ್ಟು ಹೋಗಲಾರೆ ಎಂದು ಪಟ್ಟು ಹಿಡಿದಿದ್ದಾರೆ.


ಅವು ನನ್ನ ಜೀವಕ್ಕಿಂತಲೂ ಹೆಚ್ಚು, ನಾಯಿಗಳನ್ನು ಬಿಟ್ಟು ಯಾವುದೇ ಕಾರಣಕ್ಕೂ ತೆರಳುವುದಿಲ್ಲ ಎಂದು ಮಹಿಳೆ ಹಠ ಹಿಡಿದಿದ್ದಾರೆ. ಆದಕಾರಣ ರಕ್ಷಣಾ ಪಡೆ ಹೆಚ್ಚಿನ ಬೋಟ್ ತರೆಸಿಕೊಂಡು ಶ್ವಾನಗಳ ಜೊತೆ ಆ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments