Webdunia - Bharat's app for daily news and videos

Install App

ನಿಮ್ಮಂಥ ಎಷ್ಟೇ ಧರ್ಮ ವಿರೋಧಿಗಳು ಬಂದರೂ ಅವರನ್ನು ಪಿಸ್ ಪಿಸ್ ಮಾಡುತ್ತೇವೆ- ಸಚಿವ ಎಂ.ಬಿ.ಪಾಟೀಲರಿಗೆ ಮಹಿಳೆಯೊಬ್ಬರಿಂದ ಎಚ್ಚರಿಕೆ

Webdunia
ಸೋಮವಾರ, 26 ಮಾರ್ಚ್ 2018 (07:04 IST)
ವಿಜಯಪುರ : ವೀರಶೈವ-ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರದ ಕುರಿತಾಗಿ  ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮಹಿಳೆಯೊಬ್ಬರು ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದು ಹೋಗಿ ಎಂದು ಸವಾಲೆಸಿದ್ದಾರೆ.


ದಿವ್ಯಾ ಹಾದರಗಿ ಎಂಬುವವರು ವಿಜಯಪುರದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿ,’ ನೀವು ಇಲ್ಲಿ ಬಂದಿದ್ದೇ ಆದರೆ ಬರೀ ಒಂದು ರೌಂಡ್ ಹಾಕಿ ತೋರಿಸಿ. ನೀವು ನಮ್ಮ ಧರ್ಮಕ್ಕೆ ನೀವು ಕೈ ಹಾಕಿದ್ದು ಸರಿಯಲ್ಲ. ಅದಕ್ಕೆ ಪುರುಷರು ಯಾರು ಬೇಡ. ನಾವು ಮಹಿಳೆಯರು ಸಾಕು. ಒಂದು ಒನಕೆ ಅಥವಾ ಖಡ್ಗ ಕೊಟ್ರೆ ಸಾಕು ನಿಮ್ಮಂಥ ಎಷ್ಟೇ ಧರ್ಮ ವಿರೋಧಿಗಳು ಬಂದರೂ ಅವರನ್ನು ಪಿಸ್ ಪಿಸ್ ಮಾಡುತ್ತೇವೆ. ಈ ಕೃತ್ಯ ಎಸಗಲು ನಾವು ಹೆದರಲ್ಲ. ನಮ್ಮಲ್ಲಿ ಎಷ್ಟು ಜನರನ್ನು ಬೇಕಾದ್ರೂ ಜೈಲಿಗೆ ಹಾಕಿ. ಪರ್ವಾಗಿಲ್ಲ. ಆದ್ರೆ ನಾವು ಅದನ್ನು ಮಾಡೇ ಮಾಡುತ್ತೇವೆ ಎಂದು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments